ಬೆಂಗಳೂರು,ಆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಮುಡಾದಲ್ಲಿ …
Read More »‘DYSP’ ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೌದು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ …
Read More »ಈ ಬಾರಿ ‘ಗಣೇಶ ಚತುರ್ಥಿ’ ಯಾವಾಗ..? : ದಿನಾಂಕ, ಮುಹೂರ್ತ, ಮಹತ್ವ ತಿಳಿಯಿರಿ.!
ಹಿಂದೂಗಳ ಹಬ್ಬವಾದ ಗಣೇಶ ಚತುರ್ಥಿಯನ್ನು ವಾರ್ಷಿಕವಾಗಿ ಆಡಂಬರ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಇದನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಉತ್ಸವ ಎಂದೂ ಕರೆಯುತ್ತಾರೆ. ಈ ಹಬ್ಬವು ಗಣೇಶನ ಜನನವನ್ನು ಸೂಚಿಸುತ್ತದೆ ಮತ್ತು 10 ದಿನಗಳವರೆಗೆ ಇರುತ್ತದೆ. ಹಬ್ಬದ ದಿನಾಂಕ, ಇತಿಹಾಸ, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಲು ಮುಂದೆ ಓದಿ. ಗಣೇಶ ಚತುರ್ಥಿ ಯಾವಾಗ? ಗಣೇಶ ಚತುರ್ಥಿ ವಾರ್ಷಿಕವಾಗಿ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಬರುತ್ತದೆ. ಇದು 10 ದಿನಗಳವರೆಗೆ …
Read More »ಕೈದಿಗಳಿಗೆ ಇನ್ಮುಂದೆ ‘ಹಾಟ್ಬಾಕ್ಸ್’ನಲ್ಲಿ ಊಟ
ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ನೀಡುವ ಊಟವನ್ನು ಇದೇ ಮೊದಲ ಬಾರಿಗೆ ‘ಹಾಟ್ಬಾಕ್ಸ್’ನಲ್ಲಿ ಕೊಡುವುದಕ್ಕೆ ತಯಾರಿ ಆರಂಭವಾಗಿದೆ. ‘ಈ ಉಪಕ್ರಮದ ಮೂಲಕ ತಟ್ಟೆಯಲ್ಲಿ ಊಟ ಪಡೆಯುವುದು, ತಣ್ಣಗಾದ ಆಹಾರ ಸೇವಿಸುವ ಪ್ರಮೇಯ ತಪ್ಪಲಿದೆ’ ಎಂಬ ಆಶಯವನ್ನು ಇಲಾಖೆ ಹೊಂದಿದೆ. ಸದ್ಯ 810 ಕೈದಿಗಳಿರುವ ಕಾರಾಗೃಹದಲ್ಲಿ ನಿತ್ಯ ಸಂಜೆ 6.30ರೊಳಗೆ ರಾತ್ರಿ ಊಟ ವಿತರಿಸಲಾಗುತ್ತದೆ. ತಟ್ಟೆಗಳಲ್ಲಿ ಊಟ ಪಡೆಯುವ ಕೈದಿಗಳು ರಾತ್ರಿ ವೇಳೆ ಊಟ ಮಾಡುತ್ತಿದ್ದರು. ಅಷ್ಟರ ವೇಳೆಗೆ ಊಟವು …
Read More »ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು …
Read More »ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …
Read More »KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್?
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್? ಬೆಳಗಾವಿ, ಆಗಸ್ಟ್ 27: ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಫೋಟೋ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು …
Read More »ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM
ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ …
Read More »ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ, ಇಂದು ಶ್ರೀಕೃಷ್ಣ ಲೀಲೋತ್ಸವ
ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ವೈಭವದಿಂದ ನಡೆಯಿತು. ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಅದಮಾ ರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಪೂಜೆಗೆ ಸಹಕರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ರಾತ್ರಿ ನೈವೇ ದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಶ್ರೀಪಾದರು ಚಂದ್ರೋದಯದ ವೇಳೆ 12.07 …
Read More »
Laxmi News 24×7