ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಾಕ್ಷ್ಯವೊಂದು ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಯುವಕ ಸಂಜೀತ್ ಆಲಿ ಬರೆದಿದ್ದಾನೆ ಎನ್ನಲಾದ ಭಾವನಾತ್ಮಕ ಡೆತ್ ನೋಟ್ ಪತ್ತೆಯಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಡೆತ್ ನೋಟ್ನಲ್ಲಿ ಏನಿದೆ? ಹೋಂ ಸ್ಟೇನ ಚೇರ್ ಮೇಲಿದ್ದ ಡೈರಿಯಲ್ಲಿ ಸಂಜೀತ್ ಆಲಿ ಬರೆದಿದ್ದಾನೆ ಎನ್ನಲಾದ ಸಾಲುಗಳು ಪತ್ತೆಯಾಗಿವೆ. ಅದರಲ್ಲಿ, ಪ್ರಿಯತಮೆ ಹಿಂದೂ. ನಾನು …
Read More »ಕಾರಹುಣ್ಣಿಮೆ ಮುಂಗಾರು ಹಬ್ಬ: ಭಾರದ ಕಲ್ಲು ಎಳೆದು ಎತ್ತುಗಳ ಶಕ್ತಿ ಪ್ರದರ್ಶನ
ರಾಯಚೂರು: ಕಾರಹುಣ್ಣಿಮೆ ಹಿನ್ನೆಲೆ ರಾಯಚೂರು ಜಿಲ್ಲೆಯ ಹಲವೆಡೆ ಮುಂಗಾರು ಸಾಂಸ್ಕೃತಿಕ ಹಬ್ಬವನ್ನ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಯಚೂರು ತಾಲೂಕಿನ ಆಶಾಪೂರ ಗ್ರಾಮದಲ್ಲಿ ಎತ್ತುಗಳಿಗೆ ಭಾರದ ಕಲ್ಲು ಎಳೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ರಾಯಚೂರಿನ ಮಂಗಳವಾರಪೇಟೆ ಹಿರೇಮಠದ ಪೀಠಾಧಿಪತಿ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮಿ ಮುಂಗಾರು ಹಬ್ಬಕ್ಕೆ ಚಾಲನೆ ನೀಡಿದರು. ಹೊರಜಿಲ್ಲೆಗಳಿಂದ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 15 ಜೋಡಿ ಎತ್ತುಗಳು ಒಂದು ಟನ್ ಕಲ್ಲನ್ನ ಎಳೆದು ತಮ್ಮ ಸಾಮರ್ಥ್ಯ ಪ್ರದರ್ಶಿಸಿದವು. ಗ್ರಾಮದಲ್ಲಿ ಸತತ …
Read More »ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಿ: ವೈಷ್ಣವ್, ಸೋಮಣ್ಣಗೆ ಎಂ ಬಿ ಪಾಟೀಲ್ ಪತ್ರ
ಬೆಂಗಳೂರು:ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣನವರ ಜೊತೆ ಚರ್ಚಿಸಲಾಗಿದೆ. ಈ ಸಂಬಂಧವಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ …
Read More »ಡಿಕೆಶಿ ಕನಸಿನ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸು ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ ವ್ತಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ಎಕ್ಸ್ಪ್ರೆಸ್ ಕೆನಾಲ್ ನಿರ್ಮಾಣವೂ ಒಂದು ಕಾರಣ ಆಗಿತ್ತು. ಈಗ ನಮ್ಮ ವಿರೋಧ ಮೀರಿ ಮತ್ತೆ ಎಕ್ಸ್ಪ್ರೆಸ್ ಕೆನಾಲ್ ಆರಂಭಿಸಿದರೆ ಪಕ್ಷದಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಯೋಚನೆ ಮಾಡಬೇಕಿದೆ ಎಂದು ಎಕ್ಸ್ಪ್ರೆಸ್ …
Read More »ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ!
ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. 33 ವರ್ಷದ ರಾಕೇಶ್ ಚೌಹಾಣ್ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು …
Read More »ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ಫುಟ್ಪಾತ್ ಅತಿಕ್ರಮಣದಾರರಿಗೆ ಕೃಷ್ಣಬೈರೇಗೌಡ ಎಚ್ಚರಿಕೆ
ಬೆಂಗಳೂರು: ಪಾದಚಾರಿಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡಹೇಳಿದ್ದಾರೆ. ವ್ಯಾಪಾರಿಗಳು ತಮ್ಮ ಸ್ವಂತ ಜಾಗದಲ್ಲಿ ವ್ಯಾಪಾರ ಮಾಡಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಫುಟ್ಪಾತ್ಗಳನ್ನು ಅತಿಕ್ರಮಿಸಿ ವ್ಯಾಪಾರ ಮಾಡುವುದು ಕಾನೂನುಬಾಹಿರ. ಅಂಗಡಿಯವರು ಒತ್ತುವರಿ ಮಾಡಿದ್ದರೆ ತಕ್ಷಣವೇ …
Read More »ಹೆಂಡತಿ ದಪ್ಪಗಿದ್ದಾಳೆಂದು ಕತ್ತು ಹಿಸುಕಿ ಕೊಲೆಗೈದ ಪತಿ – ವರದಕ್ಷಿಣೆ ಕಿರುಕುಳ ಆರೋಪ
ಧಾರವಾಡ: ಹೆಂಡತಿ ದಪ್ಪಗಿದ್ದಾಳೆ ಎಂದು ಪಾಪಿ ಪತಿ ಕತ್ತು ಹಿಸುಕಿ ಕೊಲೆಗೈದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ್ ಕಮಲಾಕರ್ (29) ಕೊಲೆಯಾದ ಮಹಿಳೆ . ಬಸವರಾಜ್ ವಡ್ಡರ್ ಕೊಲೆ ಮಾಡಿದ ಪತಿ. 2024 ರಲ್ಲಿ ಪ್ರಿಯಾಂಕ್ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, …
Read More »ಕೆ.ಆರ್ ಪುರಂ ತ್ರಿವಳಿ ಕೊಲೆ ಕೇಸ್; ಸಾಕ್ಷ್ಯ ಸಂಗ್ರಹಕ್ಕೆ ಘಟನೆ ಮರುಸೃಷ್ಟಿ ಮಾಡಿಸಿದ ಪೊಲೀಸರು
ಬೆಂಗಳೂರು: ಬೆಂಗಳೂರಿನ ಕೆ.ಆರ್ ಪುರಂದ ಸಿಗೇಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಮತ್ತು ಕೆನತ್ನನ್ನು ಪೊಲೀಸರು ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಇದೇ ವೇಳೆ ಕೃತ್ಯವನ್ನು ಮರುಸೃಷ್ಟಿ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೊಲೀಸರು ಆರೋಪಿಗಳ ಮುಂದೆ ಕೃತ್ಯ ನಡೆದ ರೀತಿಯನ್ನು ಒಂದೊಂದಾಗಿ ಪರಿಶೀಲಿಸಿದ್ದಾರೆ. ಮೊದಲು ಯಾರ ಮೇಲೆ ದಾಳಿ ನಡೆಸಲಾಯಿತು? ನಂತರ ಯಾರನ್ನು ಕೊಲೆ ಮಾಡಲಾಯಿತು? ಯಾರು ಹಲ್ಲೆ …
Read More »ಡಿಕೆಶಿ ಕನಸಿನ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸು ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ ವಿರೋಧ ವ್ತಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ಎಕ್ಸ್ಪ್ರೆಸ್ ಕೆನಾಲ್ ನಿರ್ಮಾಣವೂ ಒಂದು ಕಾರಣ ಆಗಿತ್ತು. ಈಗ ನಮ್ಮ ವಿರೋಧ ಮೀರಿ ಮತ್ತೆ ಎಕ್ಸ್ಪ್ರೆಸ್ ಕೆನಾಲ್ ಆರಂಭಿಸಿದರೆ ಪಕ್ಷದಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಯೋಚನೆ ಮಾಡಬೇಕಿದೆ ಎಂದು ಎಕ್ಸ್ಪ್ರೆಸ್ …
Read More »ಶುದ್ಧ ಚಿನ್ನದಲ್ಲೇ ಒಳ ಉಡುಪು, 146 ಕೋಟಿ ಕ್ಯಾಶ್, ಗೋಪುರದ ರೀತಿ ಹಣ ಸಂಗ್ರಹ – ಜಗತ್ತಿನ ಅತಿದೊಡ್ಡ ಭ್ರಷ್ಟ ಸಂಸದೆ ಲಾಕ್
ಬಾಗ್ದಾದ್: ಇರಾಕ್ನಲ್ಲಿ ಅತಿದೊಡ್ಡ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ನಡೆಸಲಾಗಿದೆ. ಇರಾಕ್ ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದು ಪತ್ತೆಯಾಗಿದೆ. ಪ್ರಧಾನಿ ಅಲಿ ಅಲ್ ಜೈದಿ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಯಿತು. ಇರಾಕ್ನ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರೆ ಸ್ಥಳಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ಮೌಲ್ಯದ …
Read More »
Laxmi News 24×7