Breaking News

ಓಲೈಕೆ ಮಾಡಿದರೆ ಬಾಂಗ್ಲಾದಂತೆ ನಮ್ಮಲ್ಲೂ ದೇವಸ್ಥಾನಕ್ಕೆ ಬೆಂಕಿ: ಯತ್ನಾಳ್

ವಿಜಯಪುರ :‘ಮುಸ್ಲಿಂ ಓಲೈಕೆಯಿಂದ, ನಿಮ್ಮ ದೇವರ ಗುಡೀನೆ ಉಳಿಯೋದಿಲ್ಲ. ಯಾವ ದೇವರಿಗೆ ಹೋಗಿ ಕೈ ಮುಗಿಯುವವರು ಇದ್ದೀರಾ. ಬಾಂಗ್ಲಾದಲ್ಲಿ ಏನಾಯ್ತು? ಸ್ವಾಮಿ ನಾರಾಯಣ ಟೆಂಪಲ್ 2 ಸಾವಿರ ಕೋಟಿ ರೂಪಾಯಿ ದೇವಸ್ಥಾನ, ಮುಸ್ಲಿಮರಿಗೆಗೆ ಅಲ್ಲಿ ಅನ್ನ ಹಾಕಿದರೂ ಅವರು ದೇವಸ್ಥಾನಕ್ಕೆ ಬೆಂಕಿ ಹಚ್ಚಿದರು, ನಾನೇನು ಸುಳ್ಳು ಹೇಳುತ್ತಿಲ್ಲ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದ್ದಾರೆ.   ಗುರುವಾರ ನಗರದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಶ್ಚಂದ್ರ ಬೋಸ್ …

Read More »

“ಚನ್ನಪಟ್ಟಣದಲ್ಲಿ ಅಭ್ಯರ್ಥಿ ನಾನೇ” ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ”ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾನೇ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಆಗಸ್ಟ್ 15) ಹೇಳಿದ್ದಾರೆ. ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ‘ನಾನೇ ಅಭ್ಯರ್ಥಿ’ ಎಂದು ಹೆಚ್ಚಿನ ವಿವರಣೆ ನೀಡಿಲ್ಲ.’ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅಭ್ಯರ್ಥಿ ನಾನೇ’ ಎಂದು ಈ ಹಿಂದೆಯೂ ಶಿವಕುಮಾರ್ ಹೇಳಿದ್ದರು. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ರಾಷ್ಟ್ರಧ್ವಜಾರೋಹಣ …

Read More »

750 ಸರ್ವೇಯರ್‌ ನೇಮಕಕ್ಕೆ ಕ್ರಮ: ಕೃಷ್ಣ ಬೈರೇಗೌಡ

ಬಳ್ಳಾರಿ: ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಮತ್ತು ಪರವಾನಿಗೆಯುಳ್ಳ ಸರ್ವೇಯರ್‌ ಸೇರಿ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಜನತಾ ದರ್ಶನದಲ್ಲಿ ಗಮನಕ್ಕೆ ಬಂದಿದೆ. ಹಾಗಾಗಿ ಅವರೇ ರಾಜ್ಯದಲ್ಲಿ ಖಾಲಿ ಇರುವ ಎಲ್ಲ 750 ಸರ್ವೇಯರ್‌ ಭರ್ತಿಗೆ ಅನುಮತಿ ನೀಡಿದ್ದಾರೆ. ಪರವಾನಿಗೆಯುಳ್ಳ 1191 ಸರ್ವೇಯರ್‌ಗಳನ್ನು ಈಗಾಗಲೇ ನೇಮಕ …

Read More »

ಭಾರತೀಯರಿಗೆ ಗುಡ್ ನ್ಯೂಸ್ : ವೀಸಾ ಮುಕ್ತ ಪ್ರವೇಶ ಘೋಷಿಸಿದ ಈ 6 ದೇಶಗಳು!

ನವದೆಹಲಿ : ಭಾರತೀಯ ಪ್ರವಾಸಿಗರಿಗೆ ಸಿಹಿಸುದ್ದಿ,ಆರು ದೇಶಗಳು ಭಾರತೀಯ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಘೋಷಿಸಿವೆ. ಅದರಂತೆ, ಈ ಆರು ದೇಶಗಳು ವೀಸಾ ಇಲ್ಲದೆ ಹೋಗಬಹುದು. ಆದಾಗ್ಯೂ, ಆ ದೇಶಕ್ಕೆ ಆಗಮಿಸಿದ ನಂತರ ವೀಸಾ-ಆನ್-ಅರೈವಲ್ ತೆಗೆದುಕೊಳ್ಳಬೇಕು. ವೀಸಾ-ಆನ್-ಅರೈವಲ್ ಎಂದರೆ ಆಯಾ ದೇಶಗಳಿಗೆ ಹೋಗುವಾಗ ಮುಂಚಿತವಾಗಿ ವೀಸಾ ಅಗತ್ಯವಿಲ್ಲ. ಆ ದೇಶದಲ್ಲಿ ಇಳಿದ ನಂತರ, ನಿಮ್ಮ ದಾಖಲೆಗಳನ್ನು ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಗುತ್ತದೆ ಮತ್ತು ವೀಸಾ ನೀಡಲಾಗುತ್ತದೆ. ಜೋರ್ಡಾನ್ ನ ಆರು ದೇಶಗಳಲ್ಲಿ …

Read More »

ಸಾಲಗಾರರಿಗೆ ಶಾಕ್: ಬಡ್ಡಿದರ ಏರಿಕೆಯಿಂದ ಎಸ್.ಬಿ.ಐ. ಸಾಲ ಮತ್ತಷ್ಟು ದುಬಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಸಾಲ ಮತ್ತಷ್ಟು ದುಬಾರಿಯಾಗಿದೆ. ಎಸ್‌ಬಿಐ ತನ್ನ ಬಹುತೇಕ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಏರಿಕೆ ಮಾಡಿದೆ. ಇದರೊಂದಿಗೆ ಎಂಸಿಎಲ್‌ಆರ್ ಆಧರಿತ ಎಲ್ಲಾ ಸಾಲಗಳು ದುಬಾರಿಯಾಗಲಿವೆ. ಇಎಂಐ ಹೆಚ್ಚಳ ಅಥವಾ ಸಾಲದ ಕಂತು ವಿಸ್ತರಣೆ ಮೂಲಕ ಸಾಲಗಾರರಿಗೆ ಹೊರೆ ಹೆಚ್ಚಾಗಲಿದೆ. ಆಗಸ್ಟ್ 15 ರಿಂದಲೇ ಅನ್ವಯವಾಗುವಂತೆ ಎಸ್.ಬಿ.ಐ. ಹೊಸ ಬಡ್ಡಿದರ ಪರಿಷ್ಕರಣೆ ಮಾಡಿದ್ದು, ಮನೆ, ವಾಹನ, ಗೃಹ ಇತರೆ ಸಾಲಗಳ ಬಡ್ಡಿದರ …

Read More »

ಹುಲಿ ಬಂದಿದೆ ಎಂದು ನಕಲಿ ವಿಡಿಯೊ ಹರಿಬಿಟ್ಟ ಇಬ್ಬರು ಪೊಲೀಸ್‌ ವಶಕ್ಕೆ

ಹಿರೇಬಾಗೇವಾಡಿ: ಸಮೀಪದ ಕೊಂಡಸಕೊಪ್ಪ ಮತ್ತು ಯರಮಾಳ ಬಳಿ ಹುಲಿ ಬಂದಿದೆ ಎಂಬ ನಕಲಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದರು. ಕೊಂಡಸಕೊಪ್ಪದ ಶೀತಲ್‌ ಪಾಟೀಲ, ಮಲ್ಲೇಶ ದೇಸಾಯಿ ವಶಕ್ಕೆ ಪಡೆಯಲಾಗಿದೆ. ‘ಈ ಭಾಗದಲ್ಲಿ ಕಾಡುಬೆಕ್ಕು ಓಡಾಡುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದೆವು. ಈ ಮಧ್ಯೆ, ಹುಲಿ ಓಡಾಡುತ್ತಿರುವ ವಿಡಿಯೊ ಶೀತಲ್‌ ಮತ್ತು ಮಲ್ಲೇಶ ವಾಟ್ಸ್‌ಆಯಪ್‌ …

Read More »

ಬೈಲಹೊಂಗಲದ ಬಳಿ ಕ್ಯಾಂಟರ್ ಪಲ್ಟಿ: ಮೂರು ಕರು ಸಾವು

ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ. ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್‌ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ.‌ ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್‌ನಲ್ಲಿ ಸಿಲುಕಿದ್ದ ಹಸುಗಳನ್ನು …

Read More »

ಹೆಲ್ಮೆಟ್‌ ಧರಿಸಿ ಜಾಗೃತಿ ಮೂಡಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಹೆಲ್ಮೆಟ್ ಜಾಗೃತಿ ಕಾರ್ಯಕ್ರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಹೆಲ್ಮೆಟ್‌ ಧರಿಸಿ ಬೈಕ್‌ ಸವಾರಿ ಮಾಡುವ ಮೂಲಕ ಗಮನ ಸೆಳೆದರು. ಜಾಗೃತಿ ರ್‍ಯಾಲಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿ ಕೊನೆಗೊಂಡಿತು.   ಸಚಿವರ ಜತೆಗೆ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ …

Read More »

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ:ಸತೀಶ ಜಾರಕಿಹೊಳಿ

ಬೆಳಗಾವಿ: ‘ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಚಿಂತನೆ ನಡೆದಿಲ್ಲ. ಇದು ಜನರ ಅಭಿಪ್ರಾಯ ಅಷ್ಟೇ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ನಾನೇ ಹೇಳಿದ್ದೇನೆಂದು ಸುದ್ದಿ ಬರುತ್ತಿದೆ. ನಾನು ಆ ಮಾತು ಹೇಳಿಲ್ಲ. ಜನರ ಅಭಿಪ್ರಾಯದ ಮೇರೆಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಜನ ಗ್ಯಾರಂಟಿ ಇರಲಿ ಎಂದರೆ ಮುಂದುವರೆಯುತ್ತವೆ. ಅವರೇ ಬೇಡವೆಂದರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು. ‘ಐದು …

Read More »

ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ : ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯೊಳಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಗುರುವಾರ ಮಧ್ಯರಾತ್ರಿ ನಂತರ 40ರಿಂದ 50 ಅಪರಿಚಿತ ದುಷ್ಕರ್ಮಿಗಳ ಗುಂಪು ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಪ್ರವೇಶಿಸಿ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಧ್ವಂಸಗೊಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ” ವುಮೆನ್ ರಿಕ್ಲೈಮ್ ದಿ ನೈಟ್” ಪ್ರತಿಭಟನಾ ಚಳವಳಿಯ ನಡುವೆ ಈ ಘಟನೆ ಸಂಭವಿಸಿದೆ. ಕಳೆದ ಶುಕ್ರವಾರ 31 ವರ್ಷದ ಸ್ನಾತಕೋತ್ತರ …

Read More »