Breaking News

ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ…

ಬಾಗಲಕೋಟೆ : ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ… ಆರ್‌ಸಿಬಿ ಪಂಜಾಬ್ ಫೈನಲ್ ಗೆ ಬಂದಿದ್ದು ಗೆಲ್ಲಬೇಕೆಂದು ಬಾಗಲಕೋಟೆ ನಗರದ ವಿದ್ಯಾಗಿರಿಯ ಹನುಮಾನ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಕರವೇ ಪ್ರವೀಣ್ ಶಟ್ಟಿ ಬಣದ ಹಾಗೂ ಆರ್ ಸಿಬಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಗೆದ್ದು ಬಾ ಆರ್ ಸಿಬಿ,ಈ ಸಲ ಕಪ್ ನಮ್ದೆ ಎಂದು ಎಂದು ಘೋಷಣೆ …

Read More »

ಸಂಭಾವನೆ ಪಡೆಯದೇ ರಾಯಭಾರಿಯಾಗಲು ಅನಿಲ್ ಕುಂಬ್ಳೆ ಸಮ್ಮತಿ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಚಿವರು ಸಮಾಲೋಚಿಸಿದರು. ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ …

Read More »

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ನಗರದ ಧಾರವಾಡ ಉದಯ ಹಾಸ್ಟೆಲ್ ಬಳಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಠೇವಣಿ ವಂತಿಗೆ ಅಡಿಯಲ್ಲಿ ದೀನ್ ದಯಾಳ ಉಪಾಧ್ಯಾಯ ಅವರ ಹೆಸರಿನಡಿ ಸೌಹಾರ್ಧ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಈ ವಸತಿ ನಿಲಯಗಳನ್ನು ನಿರ್ಮಿಸಲಾಗಿದೆ. ವಿಶಾಲವಾದ ಪ್ರದೇಶದಲ್ಲಿ ಒಟ್ಟು ಆರು ಬ್ಲಾಕ್ ಅಡಿ ವಸತಿ …

Read More »

ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..

ಬಾಗಲಕೋಟೆ : ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು.. ಬಾಗಲಕೋಟೆ ಜಿಲ್ಲೆ ಮುಧೋಳ ಮಹಾಲಕ್ಷ್ಮಿ ಬಡಾವಣೆಯಲ್ಲಿ ಕಳ್ಳರ ಗುಂಪೊಂದು ನುಗ್ಗಿ ಮನೆಯನ್ನು ತಡಕಾಡಿದ ಘಟನೆ ನಡೆದಿದೆ ಮುಖಕ್ಕೆ ಮಾಸ್ಕ್ ಧರಿಸಿ ಬಂದ 4 ಜನರಿರುವ ಕಳ್ಳರ ಗುಂಪು.. 3 ಮನೆಗಳ ಬಾಗಿಲು ಒಡೆದು, ಮನೆಯಲ್ಲಿ ಎಲ್ಲ ಕಡೆ ತಡಕಾಡಿ ಮತ್ತೊಂದು ಮನೆಗೆ ನುಗ್ಗಲು ಯತ್ನಿಸಿದ್ದಾರೆ ಮನೆಯಲ್ಲಿ ಜನರಿರೋದು ಮನಗಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಮುಧೋಳ ಪೊಲೀಸ್ ಠಾಣೆ …

Read More »

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿ ರಸ್ತೆಯಲ್ಲಿ ನಡೆದಿದೆ. ಮುಜಾಮಿಲ್ ಮಕಾನದರ, ಶಿರಾಜ್ ತಾಂಬೋಳಿ, ಗಾಲೀಬ್ ಮಿಟ್ಟೆ, ಗಣು ದೇವಕತೆ ಬಂಧಿತ ಆರೋಪಿಗಳು. ಬಂಧಿತರು 27,260 ಮೌಲ್ಯದ 9 ಕ್ವಿಂಟಾಲ್ 40 ಕೆಜಿ ಪಡಿತರ ಅಕ್ಕಿಯನ್ನು ಒಂದು ಲಕ್ಷ ಮೌಲ್ಯದ ಟಂಟಂ …

Read More »

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಸಚಿವರು ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯ ಇದ್ದಂತೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ …

Read More »

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್… ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ… ಇಬ್ಬರು ಅಪ್ರಾಪ್ತ ಆರೋಪಿಗಳು ರಿಮಾಂಡ್ ಹೋಂ ಗೆ… ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅತ್ಯಾಚಾರಿ ಅರೋಪಿಗಳಿಗೆ …

Read More »

ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕ ಸುನೀಲ್ ಕುಮಾರ್ ಜವಾಬ್ದಾರಿಯುತ ಹೇಳಿಕೆ ನೀಡಲಿ ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ‌. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದೂ ಸಂಘಟನೆಗಳನ್ನು ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ …

Read More »

2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರವು ಸೇವೆ ಸಲ್ಲಿಸಲಿದೆ ಸಬ್ ರೆಜಿಸ್ಟರ್ ಕಾರ್ಯಾಲಯ…

ನೋ ಸೂಟಿ… ಫೂಲ್ ಡ್ಯೂಟಿ…2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರವು ಸೇವೆ ಸಲ್ಲಿಸಲಿದೆ ಸಬ್ ರೆಜಿಸ್ಟರ್ ಕಾರ್ಯಾಲಯ… ಬೆಳಗಾವಿಯ ಉಪ ನೋಂದಣಿ ಕಾರ್ಯಾಲಯವು ಇನ್ಮುಂದೆ 2ನೇ ಶನಿವಾರ ಮತ್ತು 4ನೇ ಶನಿವಾರ ಹಾಗೂ ಭಾನುವಾರದ ರಜೆ ದಿನಗಳಂದು ಕೂಡ ಕಾರ್ಯನಿರ್ವಹಿಸಲಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಈಗಾಗಲೇ ಎನಿವೇರ್ ರಜಿಸ್ಟ್ರೇಶನ್ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ವ್ಯಾಪ್ತಿಯ ಉಪ ನೋಂದಣಿ ಕಾರ್ಯಾಲಯಗಳು 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರದ …

Read More »

ಸಿನಿಮಾ‌ ಸ್ಟೈಲ್​ನಲ್ಲಿ ಸುತ್ತುವರೆದು ವ್ಯಕ್ತಿಯ ಭೀಕರ ಕೊಲೆ

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್​ನಲ್ಲಿ ಭಾನುವಾರ ರಾತ್ರಿ ಸಿನಿಮಾ‌ ಸ್ಟೈಲ್​ನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸೆರೆ: ಸಿಂಧನೂರು ಸರ್ಕಲ್​ನಲ್ಲಿರುವ ಬೇಕರಿಯೊಂದರ ಮುಂಭಾಗದಲ್ಲಿ ಚೆನ್ನಪ್ಪ ನಾರಿನಾಳ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಕೊಲೆಯ ಸಂಪೂರ್ಣ ಚಿತ್ರಣ ಬೇಕರಿಯಲ್ಲಿ ಹಾಕಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನನ್ನು ಅಟ್ಟಾಡಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು, ಎರಡೇ …

Read More »