ಕೆ. ಎಲ್. ಈ ಸಂಸ್ಥೆಯ ಶ್ರೀ ಬಿ. ಏಮ್. ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯ ಶಹಾಪುರ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ದಿನಾಂಕ 8 – ಸೆಪ್ಟೆಂಬರ್ 2025 ಸೋಮವಾರದಂದು ಉದ್ಘಾಟಿಸಲಾಯಿತು. ಡಾ. ಸಂದೀಪ ಸಗರೆ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು ಕಾರ್ಯಕ್ರಮದ ಸ್ವಾಗತ ಭಾಷಣ ಹಾಗೂ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಮುಖ್ಯ ಉದ್ಘಾಟಕರಾಗಿ ಶ್ರೀ ಪಲ್ಲೇದ ರವೀಂದ್ರ ಜಡಿಯಪ್ಪ , …
Read More »ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜಿಲ್ಲೆಯ ಇತರೇ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇವರು ಮತ್ತು ಮತದಾರರ ಆಶೀರ್ವಾದದಿಂದ ನಮ್ಮ ಗುಂಪಿಗೆ ಬಿಡಿಸಿಸಿ ಬ್ಯಾಂಕ್ ಆಡಳಿತ ಚುಕ್ಕಾಣಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೇವರು ಮತ್ತು ಸಹಕಾರ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ಚುಕ್ಕಾಣಿ ಹಿಡಿಯುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ….
ಹುಕ್ಕೇರಿ ಗ್ರಾಮೀಣ ವಿದ್ಯುತ್ಸಹಕಾರಿ ಸಂಘದ ಚುನಾವಣೆಹಿನ್ನಲೆ: ಜಾರಕಿಹೋಳಿ ಗುಂಪಿನ ಸದಸ್ಯರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ ಪಾವತಿ…. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಹಿನ್ನಲೆಯಲ್ಲಿ ಕಟಬಾಕಿ ದಾರರಿಗೆ ಸಪ್ಟೆಂಬರ 7 ನೇತಾರಿಖುಕೋನೆಯದಾಗಿತ್ತು ಆದರೆ ಕೇವಲ ಎರಡೆದಿನಗಳಲ್ಲಿ ಸುಮಾರು 44 ಲಕ್ಷ ರೂಪಾಯಿ ಜಮೆ ಯಾಗಿದ್ದು ಅದರಲ್ಲಿ ಸಚಿವ ಸತೀಶ ಜಾರಕಿಹೋಳಿ ಬೆಂಬಲಿತ ಗ್ರಾಹಕರು ಹೇಚ್ಚನ ಸಂಖ್ಯೆಯಲ್ಲಿ ಬಿಲ್ ಭರಣಾಮಾಡಿದರೆ ರಮೇಶ್ ಕತ್ತಿ ಬೆಂಬಲಿತ ಗ್ರಾಹಕರು ಸಹಬಿಲ್ ಭರಣಾ ಮಾಡಿ ಎರಡು ಗುಂಪಿನ …
Read More »ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ”
ಅಂಗನವಾಡಿಯಿಂದಲೇ ಆರಂಭವಾಗಲಿ ಡಿಜಿಟಲ್ ಕಲಿಕೆ” ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ “ಕೇಂದ್ರ ಪುರಸ್ಕೃತ ಸಕ್ಷಮ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ದೂರದರ್ಶನ ಟಿ.ವಿ.LED TV ವಿತರಣೆ” ಮಾಡಿ, ಚಾಲನೆ ನೀಡಲಾಯಿತು. ಸಕ್ಷಮ ಯೋಜನೆಯಡಿ ನೀಡಲಾದ LED ಟಿವಿಗಳು ಅಂಗನವಾಡಿಗಳಲ್ಲಿ ಬುದ್ಧಿವಂತಿಕೆಯ ಬೆಳಕನ್ನು ಹರಡುವ ಸಾಧನವಾಗಲಿದೆ. ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು,ಆಧುನಿಕ ತಂತ್ರಜ್ಞಾನದಿಂದ ಪಾಠ, ಕಥೆಗಳು ಹಾಗೂ ಗೀತೆಗಳನ್ನು ತಲುಪಿಸಲು ಸಹಾಯವಾಗುತ್ತದೆ. ನಿಪ್ಪಾಣಿ ಕ್ಷೇತ್ರದಲ್ಲಿ ಇನ್ನೂವರೆಗೆ 26 ಹೊಸ ಕಟ್ಟಡ,174 ಅಂಗನವಾಡಿ ಕೇಂದ್ರಗಳನ್ನು …
Read More »ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ.
ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್ಟಿ ಬಾಲಕರ ಹಾಸ್ಟೆಲ್ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ;
ವಿಜಯಪುರ…:ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ; ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ* ಮತ್ತೆ ಮುನ್ನಲೆಗೆ ಬಂದಿರುವ ವೀರಶೈವ ಲಿಂಗಾಯತ ಗೊಂದಲ ನಿವಾರಣೆಗೆ ಮತದಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಲಹೆ ನೀಡಿದರು. ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ವೀರಶೈವ ಲಿಂಗಾಯತ ಗೊಂದಲ ನಿನ್ನೆ ಮೊನ್ನೆಯದಲ್ಲ. ಶತ ಮಾನದಿಂದ ಚರ್ಚಿತವಾಗುತ್ತಾ ಗೊಂದಲದ ವಿಷಯವಾಗಿ …
Read More »ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ
ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ ಒಡೆಯೋ ಕೆಲಸ ನಿರಂತರವಾಗಿ ನಡೆದಿದೆ ಬಸವಣ್ಣ ಹೆಸರು ಬಳಸಿಕೊಂಡು, ಮನಬಂದಂತೆ ಮಾತನಾಡುತ್ತಿದ್ದಾರೆ. ಬಸವೇಶ್ವರ ವಿಚಾರಧಾರೆಗಳನ್ನು ಬಿತ್ತುವುದಾಗಿರಬೇಕಿತ್ತು ಆದರೆ ಅಲ್ಲಿ ಬಸವಣ್ಣ ಆಚಾರ-ವಿಚಾರಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊದಲು ಬಸವಣ್ಣನವರ ತತ್ವದಂತೆ ನಡೆದುಕೊಳ್ಳಿ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವೇದಿಕೆ ಮೇಲೆ ಎಸ್.ಸಿ, 2 …
Read More »ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!
ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ ರೈತರು ಬೆಳದ ಬೆಳೆ ನಾಶ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನಿರಂತರ ಮಳೆಯಿಂದಾಗಿ ರೈತರು ಬೆಳದ ಬೆಳೆ ಪ್ರವಾಹದ ತುತ್ತಾಗಿದ್ದು. ಪ್ರವಾಹ ಬಾದಿತ ಜಮೀನುಗಳಿಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ …
Read More »ದಾವಣಗೆರೆಯಲ್ಲಿ ನಿಲ್ಲದ ಬೀದಿ ನಾಯಿಗಳ ಹಾವಳಿ
ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ ಘಟನೆ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ …
Read More »ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ
ಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು (Taralabalu Mutt Seer) ನೀಡಿದ ಹೇಳಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಬಲವಾಗಿ ವಿರೋಧಿಸಿದ್ದಾರೆ. ಲಿಂಗಾಯತ ತತ್ವವೇ ಬೇರೆ, ಮುಸ್ಲಿಂ ಧರ್ಮವೇ ಬೇರೆ. ಜನರಲ್ಲಿ ನಾಸ್ತಿಕವಾದ ವಿತ್ತಲು ಹೋಗಬೇಡಿ ಎಂದು ವಚನಾನಂದ ಶ್ರೀಗಳು ಆಗ್ರಹಿಸಿದ್ದಾರೆ. ಬಸವಣ್ಣ ಸಾಕಾರ ಮತ್ತು ನಿರಾಕಾರ ಈ ಎರಡೂ ತತ್ವಗಳನ್ನು ಒಪ್ಪಿಕೊಂಡವರು. ತಾವೆಲ್ಲಾ ಹಿಂದೂಗಳೇ. ಯಾವಾಗಲೂ …
Read More »
Laxmi News 24×7