ಅಗರ್ತಲ: ತ್ರಿಪುರದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್ ನಗರಗಳ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ 1.80 ಲಕ್ಷ ಪ್ರೌಢ ವ್ಯವಸ್ಥೆ ಗಾಂಜಾ ಸಸಿಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ನಾಶಪಡಿಸಲಾದ ಗಾಂಜಾದ ಮೌಲ್ಯ 27 ಕೋಟಿ ರೂ. ಮೌಲ್ಯದ್ದು …
Read More »ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್ಸ್ಪೆಕ್ಟರ್ ‘ಲೋಕಾ’ ಬಲೆಗೆ
ಬೆಂಗಳೂರು: ಪ್ರಕರಣವೊಂದರಿಂದ ಕೈಬಿಡಲು 5 ಲಕ್ಷಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಕೆ.ಪಿ. ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ಗೆ ಒಳಗಾದವರು. ಟ್ರ್ಯಾಪ್ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಪ್ಲಾಟ್ನಲ್ಲಿ ಆರೋಪಿಗಳು ಪ್ರತಿರೋಧ ತೋರಿದ್ದರು. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೋ ಮಾಡಿದ್ದರು. ‘ನೋಟಿಸ್ ಕೊಡದೇ ಬಂದಿದ್ದೀರಾ, ನಾವು ಲಾಯರ್ ಬಳಿ ಮಾತನಾಡುತ್ತೇವೆ’ …
Read More »ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ ನಾಮ ಹಲವು: ಡಿ.ಕೆ.ಶಿವಕುಮಾರ್
ಶಿವಮೊಗ್ಗ: ಧರ್ಮ ಯಾವುದಾದರೂ ತತ್ವ ಒಂದೇ, ದೇವನೊಬ್ಬ ನಾಮ ಹಲವು. ಇಂತಹ ಪವಿತ್ರ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಿದ್ದೇವೆ ಎನ್ನುವುದೇ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ – 2026 ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಿ ಮಾತನಾಡಿದ ಅವರು, ನಾನು ಇಂದು ಬರುವಂತೆಯೇ ಇರಲಿಲ್ಲ. ಆದರೆ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕರೆದಿದ್ದರು. ಆದರೆ ಬರಲು ಆಗಿರಲಿಲ್ಲ. ಇಂದು ಸರ್ವಧರ್ಮ ಸಭೆಗೆ ಸಂತೋಷದಿಂದ ಬಂದಿದ್ದೇನೆ ಎಂದರು. ಶ್ರಮಪಟ್ಟಾಗ ಮಾತ್ರ …
Read More »ಎತ್ತಿನಹೊಳೆ ಯೋಜನೆ ಮೇಲಿನ ಸಿಎಜಿ ವರದಿ ಮಂಡನೆ ಮಾಡಲಾಗಿದ್ದು, ಹಣಕಾಸು ಅನಿಶ್ಚಿತತೆ, ವಿಳಂಬ ಹಾಗೂ ನ್ಯೂನತೆಗಳ ಬಗ್ಗೆ ತಿಳಿಸಲಾಗಿದೆ.
ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು 12 ವರ್ಷಗಳಲ್ಲಿ 15.297 ಕೋಟಿ ರೂ.ಗಳಷ್ಟು ದೊಡ್ಡ ವೆಚ್ಚದ ಹೊರತಾಗಿಯೂ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಉದ್ದೇಶವು ಈಡೇರಿಲ್ಲ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ. ವಿಧಾನಸಭೆಯಲ್ಲಿ ಮಂಡಿಸಲಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಕುರಿತ ಸಿಎಜಿ ವರದಿಯು ಹಲವು ನ್ಯೂನತೆ, ದೋಷಗಳನ್ನು ಉಲ್ಲೇಖಿಸಿದೆ. ಸಮತೋಲನ ಜಲಾಶಯದ ಸ್ಥಳ ಮತ್ತು ಸಾಮರ್ಥ್ಯವನ್ನು ಅಂತಿಮಗೊಳಿಸುವಲ್ಲಿ ಅತಿಯಾದ ವಿಳಂಬ, …
Read More »ಪ್ರಿಯಕರನ ಹುಟ್ಟುಹಬ್ಬದಂದು ಆತ ಇದ್ದ ಜೈಲಿಗೆ ಹೋಗಿ ರೀಲ್ಸ್ ಮಾಡಿದ ಗೆಳತಿ
ಭೋಪಾಲ್: ಛತ್ತೀಸ್ಗಢದ ಅತ್ಯಂತ ಸುರಕ್ಷಿತ ಕಾರಾಗೃಹಗಳಲ್ಲಿ ರಾಯ್ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು ತನ್ನ ಪ್ರಿಯಕರನ ಹುಟ್ಟುಹಬ್ಬದಂದು ಸಂದರ್ಶಕರ ಕೋಣೆಯೊಳಗೆ ಮುಕ್ತವಾಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಮೊಬೈಲ್ನಲ್ಲಿ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಜೈಲಿನ ಭದ್ರತೆ ಮತ್ತು ಅಧಿಕೃತ ಮೇಲ್ವಿಚಾರಣೆಯ ಬಗ್ಗೆ ಗೊಂದಲದ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ಈ ಕ್ಲಿಪ್ನಲ್ಲಿ, …
Read More »ಕೆನಡಾ ಮಾರಾಟ ಮಾಡುವ ವಿಮಾನಗಳಿಗೆ 50% ಸುಂಕ ವಿಧಿಸಿದ ಟ್ರಂಪ್
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನಡಾ ಕಂಪನಿ ಮಾರಾಟ ಮಾಡುವ ಯಾವುದೇ ವಿಮಾನದ ಮೇಲೆ 50% ಸುಂಕ ವಿಧಿಸುವುದಾಗಿ ಹೇಳಿದ್ದಾರೆ. ಚೀನಾದೊಂದಿಗೆ ವ್ಯಾಪಾರ ಒಪ್ಪಂದದೊಂದಿಗೆ ಮುಂದುವರಿದರೆ ಕೆನಡಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 100% ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ ಒಂದು ವಾರದ ಬಳಿಕ ಟ್ರಂಪ್ ಅವರಿಂದ ಈಗ ಕೆನಡಾಗೆ ಮತ್ತೊಂದು ಬೆದರಿಕೆ ಬಂದಿದೆ. ಜಾರ್ಜಿಯಾ ಮೂಲದ ಸವನ್ನಾ ಮೂಲದ ಗಲ್ಫ್ಸ್ಟ್ರೀಮ್ ಏರೋಸ್ಪೇಸ್ನಿಂದ ಜೆಟ್ಗಳನ್ನು ಪ್ರಮಾಣೀಕರಿಸಲು ಕೆನಡಾ …
Read More »ಫಾರೂಕಿಯಾ ಕಾಲನಿಯಲ್ಲಿ ಯುಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ನೂತನ ಯುಜಿಡಿ ವ್ಯವಸ್ಥೆಯಿಂದಾಗಿ ಈ ಭಾಗದ ನಿವಾಸಿಗಳ ದಶಕಗಳ ಕಾಲದ ನೈರ್ಮಲ್ಯ ಮತ್ತು ಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಆರಂಭದ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅಮಾನ್ ಸೇಠ್, ಕ್ಷೇತ್ರದ ನಾಗರಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ತಮ್ಮ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಒಳಚರಂಡಿ ಯೋಜನೆ ಈಗ ಅನುಷ್ಠಾನಕ್ಕೆ ಬರುತ್ತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 …
Read More »ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನ ಉತ್ಖನನದ ವೇಳೆ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆಯಾಗಿದೆ. ಈ ನಾಗಶಿಲೆಯನ್ನ ಕಪ್ಪು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಲಾಗಿದೆ. ತ್ರಿಮುಖ, ಪಂಚಮುಖಿ, ಸಪ್ತಮುಖಿ ಶಿಲೆ ಇರುವ ಕಡೆ ನಿಧಿ.. ತ್ರಿಮುಖ ಸರ್ಪದ ಬಾಯಲ್ಲಿ ಬಿಳಿ ಅಥವಾ ಕೆಂಪು ರತ್ನ ಖಚಿತ ನಾಗಮಣಿ ಇರುತ್ತೆ ಎಂಬ ನಂಬಿಕೆ ಇದೆ. ಘಟ ಸರ್ಪ ವಿಷ್ಣುವಿನ ವಾಹನವಾಗಿದ್ದು, ಈ ತ್ರಿಮುಖ ಶಿಲೆ ಭಾರೀ ಕುತೂಹಲ ಮೂಡಿಸಿದೆ. ಇದಲ್ಲದೇ ಮುಕುಟಮಣಿ …
Read More »ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ
ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ …
Read More »ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್
ಬಾಗಲಕೋಟೆ: ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು (ರವದಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು ಹೋಗಿದೆ. ಬೆಂಕಿ ಆರಿಸಲು ಸ್ಥಳೀಯರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯವಾಗದೇ ನೋಡ ನೋಡುತ್ತಿದ್ದಂತೆ ಸುಟ್ಟುಹೋಗಿದೆ. ಟಕ್ಕಳಕಿಯಿಂದ ಸಾವಳಗಿ ಕಡೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಎಂಜಿನ್ ಟ್ರೇಲರ್ ಹಾಗೂ ಸೊಪ್ಪು ಸೇರಿ …
Read More »
Laxmi News 24×7