Breaking News

18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ …

Read More »

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ: ಪರಮೇಶ್ವರ್

ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನ: ಪರಮೇಶ್ವರ್ ಬೆಂಗಳೂರು: ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ …

Read More »

ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನವದೆಹಲಿಯಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಕಮೀಟಿಯ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ತನ್ನ ಉಸ್ತುವಾರಿಯ ವ್ಯಾಪ್ತಿಯಲ್ಲಿ ಬರುವ ದಾದರಾ ನಗರದ ಹವೇಳಿ ಚುನಾವಣೆಯಲ್ಲಿ ಓಟ್ ಜೋರಿ ಸಂದರ್ಭದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು ಲೋಕಲ್ ಬೌಡಿ ಚುನಾವಣೆಯಲ್ಲಿ ದಾಮನ ಮತ್ತು ದೀವ್ ಯಲ್ಲಿಯೂ …

Read More »

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಬೆಳಗಾವಿ, ಅ-27: ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದ್ದು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎಸ್. ವಸ್ತ್ರದ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ …

Read More »

ಬಾಲಕನ ರಕ್ಷಣೆಗೆ ಇಳಿದ ಸಹೋದರರಿಬ್ಬರು ನೀರುಪಾಲು: 15 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಅಣ್ಣ!

ಮೈಸೂರು: ವರುಣಾ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನೀರುಪಾಲಾದ ದಾರುಣ ಘಟನೆ ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ರಮೇಶ್ ಎಂಬುವರ ಮಗ ನಂದನ್(25), ರವಿ ಎಂಬುವರ ಮಗ ರಾಕೇಶ್(20) ಮೃತ ಸಹೋದರರು. ಮೃತ ಯುವಕರ ತಂದೆ ಅಣ್ಣ-ತಮ್ಮಂದಿರಾಗಿದ್ದು, ಇವರ ಮಕ್ಕಳು ಸಾವಿನಲ್ಲೂ ಒಂದಾಗಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ. ವರುಣಾ ಮುಖ್ಯ ನಾಲೆಯಿಂದ ಬಡಗಲಹುಂಡಿ, ಮೂಡಲಹುಂಡಿ …

Read More »

ಸಂಪುಟ ಪುನರ್​ ರಚನೆ ಬೆಂಗಳೂರು, ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು: ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ: “ಸಂಪುಟ ಪುನರ್​​​​ ರಚನೆ ಬಗ್ಗೆ ನಿನ್ನೆಯಷ್ಟೇ ಮೊದಲ ಬಾರಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಆ ಬಗ್ಗೆ ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಸಂಪುಟ ಬದಲಾದರೆ ಹಳಬರು ಹೋಗಿ, ಹೊಸ ಸಚಿವರು ಬಂದೇ ಬರುತ್ತಾರೆ. ಈ ಮುಂಚೆಯೇ 30 ತಿಂಗಳ ಬಳಿಕ …

Read More »

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಆದಾಯ …

Read More »

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ₹5 ಕೋಟಿ ಅನುದಾನ, ಹೈಕೋರ್ಟ್ ಸ್ಥಳಾಂತರ ಬಗ್ಗೆ ಪರಿಶೀಲನೆ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್, ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕಬ್ಬನ್ ಪಾರ್ಕ್​ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು. ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ …

Read More »

ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ರೂಪಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ಪ್ರಕರಣ 199(ಬಿ)ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ …

Read More »

ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

ಮಂಗಳೂರು (ದಕ್ಷಿಣ ಕನ್ನಡ) : ನವಮಂಗಳೂರು ಬಂದರಿನಿಂದ 100 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಬೋಟ್​ನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಯು 31 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಅ. 24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಈ ಕುರಿತು ಮಾಹಿತಿ ಪಡೆದ ಕೋಸ್ಟ್ ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ, …

Read More »