Breaking News

ಮಂಗಳೂರಿನ ಈ ಶಾಲೆಯಲ್ಲಿದ್ದಾರೆ ಏಳು ಅವಳಿ ಜವಳಿ ಮಕ್ಕಳು!

ಮಂಗಳೂರು: ಶಾಲೆಗಳಲ್ಲಿ ಒಂದೋ ಅಥವಾ ಎರಡು ಜೋಡಿ ಅವಳಿ ಜವಳಿ ಮಕ್ಕಳು ಇರುವುದು ಸಾಮಾನ್ಯ. ಆದರೆ ಮಂಗಳೂರಿನ ಶಾಲೆಯೊಂದರಲ್ಲಿ ಒಂದಲ್ಲ, ಎರಡಲ್ಲ, ಏಳು ಜೋಡಿ ಅವಳಿ ಜವಳಿ ಮಕ್ಕಳಿದ್ದಾರೆ. ಇವರು ಶಾಲೆಯ ಇತರ ವಿದ್ಯಾರ್ಥಿಗಳಿಗೆ, ಶಿಕ್ಷಕರ ಆಕರ್ಷಣೆಗೆ ಪಾತ್ರರಾಗಿದ್ದಾರೆ. ಈ ಏಳು ಅವಳಿ ಜವಳಿ ವಿದ್ಯಾರ್ಥಿಗಳಿರುವುದು ಮಂಗಳೂರಿನ ಹೊರವಲಯದ ವಾಮಂಜೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್​ನಲ್ಲಿ. ಈ ಶಾಲೆಯ ಒಂದನೇ ತರಗತಿಯಲ್ಲಿ ಒಂದು ಜೋಡಿ, …

Read More »

2026ನೇ ಸಾಲಿನಲ್ಲಿ 20 ಸಾರ್ವತ್ರಿಕ ರಜೆ, 21 ಪರಿಮಿತ ರಜೆ ಪಟ್ಟಿಗೆ ಸಚಿವ ಸಂಪುಟ ಸಭೆ ಅಸ್ತು

ಬೆಂಗಳೂರು: ರಾಜ್ಯ ಸರ್ಕಾರ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದೆ.‌ 20 ದಿನಗಳ ಸಾರ್ವತ್ರಿಕ ರಜೆ ಹಾಗೂ 21 ಪರಿಮಿತ ರಜಾ ಪಟ್ಟಿಗೆ ಮಂಜೂರಾತಿ ನೀಡಲಾಗಿದೆ. ಸಾರ್ವತ್ರಿಕ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (15.02.2026), ಮಹರ್ಷಿ ವಾಲ್ಮೀಕಿ ಜಯಂತಿ (25.10.2026), ಕನ್ನಡ ರಾಜ್ಯೋತ್ಸವ (01.11.2026) ಹಾಗೂ ನರಕ ಚತುರ್ದಶಿ (08.11.2026) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (10.10.2026) …

Read More »

ನಾನು ಎಂದೂ ಕಾಂಗ್ರೆಸ್‌ ಬಿಡುವುದಿಲ್ಲ; ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದೇನೆ: ಕೆ.ಎನ್.‌ರಾಜಣ್ಣ

ತುಮಕೂರು: ನಾನು ಕಾಂಗ್ರೆಸ್‌ ಬಿಟ್ಟುಬಿಡುತ್ತೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಎಂದೂ ಕಾಂಗ್ರೆಸ್‌ ಪಕ್ಷವನ್ನು ಬಿಡುವುದಿಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೇನೆಯೇ ಹೊರತು ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.‌ರಾಜಣ್ಣ ಸ್ಪಷ್ಟಪಡಿಸಿದರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸಾಲ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನವಾದ ಅವಕಾಶ ನೀಡುವಂತಹ ಪಕ್ಷ ಕಾಂಗ್ರೆಸ್‌ ಆಗಿದೆ ಎಂದು ನಾನು …

Read More »

ಕೆಎಲ್ಇ ಸಂಸ್ಥೆಯನ್ನು ಕಟ್ಟಿದ ಶಿಕ್ಷಕ ತ್ಯಾಗ ಅವಿಸ್ಮರಣೀಯ: ಡಾ.ಎಂ.ಆರ್.ಜಯರಾಮ್ ಅಭಿಮತ ಕೆಎಲ್ಇ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ

ಕೆಎಲ್ಇ ಸಂಸ್ಥೆಯನ್ನು ಕಟ್ಟಿದ ಶಿಕ್ಷಕ ತ್ಯಾಗ ಅವಿಸ್ಮರಣೀಯ: ಡಾ.ಎಂ.ಆರ್.ಜಯರಾಮ್ ಅಭಿಮತ ಕೆಎಲ್ಇ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಬೆಳಗಾವಿ 13 ನವೆಂಬರ: ಸಮಾಜವನ್ನು ಬದಲಿಸುವ ಒಂದು ಅದ್ಭುತ ಶೈಕ್ಷಣಿಕ ಯಾನ ರೋಮಾಂಚನಕಾರಿ. ಒಂದು ಶೈಕ್ಷಣೀಕ ಬೀಜವನ್ನು ಭಿತ್ತಿ ಅಸಂಖ್ಯ ಮರಗಳನ್ನು ಬೆಳೆದವರು ಅವರು. ಅವರ ದೂರದೃಷ್ಟಿಯ ಫಲವಾಗಿಯೇ ಸಂಸ್ಥೆ ಇಂದು ಅಗಾಧವಾಗಿ ಬೆಳೆದಿದೆ. ಅದರ ಹಿಂದೆ ಡಾ.ಕೋರೆಯವರ ಪರಿಶ್ರಮವನ್ನು ನಾವು ಶ್ಲಾಘೀಸಬೇಕೆಂದು ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. …

Read More »

ಬೆಳಗಾವಿಯ ಮಾಹಿ ಕಂಗ್ರಾಳಕರ ಸುವರ್ಣ ಸಾಧನೆ ಸತತ ಮೂರನೇ ಬಾರಿ ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ

ಬೆಳಗಾವಿಯ ಮಾಹಿ ಕಂಗ್ರಾಳಕರ ಸುವರ್ಣ ಸಾಧನೆ ಸತತ ಮೂರನೇ ಬಾರಿ ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ ಬೆಳಗಾವಿಯ ಮಾಹಿ ಕಂಗ್ರಾಳಕರ ಸುವರ್ಣ ಸಾಧನೆ ಸತತ ಮೂರನೇ ಬಾರಿ ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ ಓಮೇಶ್ವರಿ ಕಾವಳೆ ಅವರಿಗೆ ಬೆಳ್ಳಿ ಪದಕ ಪ್ರಜ್ವಲ್ ಪಾಟೀಲ್’ಗೆ ಕಂಚಿನ ಪದಕ ಶಾಲೆಗಳ ಕ್ರೀಡಾ ಒಕ್ಕೂಟ ಆಯೋಜಿಸಿದ್ದ 17 ವರ್ಷದೊಳಗಿನವರ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ, ಕಂಪ್ಲೀಟ್ ಕರಾಟೆ ಅಕಾಡೆಮಿ, ಕರ್ನಾಟಕದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡುವ …

Read More »

ಬೆಳಗಾವಿ ಪೊಲೀಸರು ನಕಲಿ ಕಾಲ್ ಸೆಂಟರ್ ಮೇಲೆ ದಾಳಿ; 33 ವಂಚಕರ ಬಂಧನ

ಬೆಳಗಾವಿ ಪೊಲೀಸರು ನಕಲಿ ಕಾಲ್ ಸೆಂಟರ್ ಮೇಲೆ ದಾಳಿ; 33 ವಂಚಕರ ಬಂಧನ ಕಾನೂನು ಜಾರಿ ಅಧಿಕಾರಿಗಳು 37 ಲ್ಯಾಪ್‌ಟಾಪ್‌ಗಳು, 37 ಮೊಬೈಲ್ ಫೋನ್‌ಗಳು ಮತ್ತು ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ: ಮಾಲ್ ಮಾರುತಿ ಮತ್ತು ಎಪಿಎಂಸಿ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್‌ಪೆಕ್ಟರ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗುರುವಾರ ಅನಧಿಕೃತ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿ, ಆನ್‌ಲೈನ್ ವ್ಯಾಪಾರದ ಸೋಗಿನಲ್ಲಿ ವ್ಯಕ್ತಿಗಳನ್ನು ವಂಚಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಕಿತ್ತುಹಾಕಲಾಗಿದೆ. …

Read More »

ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ: ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಕಾರ್ಖಾನೆ ಬಳಿ ಕಬ್ಬು ತುಂಬಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಗುರುವಾರ ನಡೆದಿದೆ. ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಇದ್ದ ಹಲವು ಟ್ರ್ಯಾಕ್ಟರ್​​ಗಳಿಗೆ ಬೆಂಕಿ ಹಚ್ಚಲಾಗಿದೆ. ಗೋದಾವರಿ ಸಕ್ಕರೆ ಕಾರ್ಖಾನೆಯನ್ನು ಶುಕ್ರವಾರದಿಂದ ಕಾರ್ಯಾರಂಭ ಮಾಡುವ ಉದ್ದೇಶದಿಂದ ಕಾರ್ಖಾನೆಯವರು ಸುಮಾರು, 150 ಟ್ರ್ಯಾಕ್ಟರ್​​ಗಳಲ್ಲಿ ಕಬ್ಬು ತುಂಬಿಸಿ ಇರಿಸಿದ್ದರು. ಆದರೆ ಕಾರ್ಖಾನೆಯ ಆಡಳಿತ …

Read More »

ಎರಡನೇ ಬೆಳೆಗೆ ನೀರು ಬಿಡದಿದ್ದರೆ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಮಾಜಿ ಸಚಿವ ಶ್ರೀರಾಮುಲು

ಕೊಪ್ಪಳ: ಮೈಸೂರು ಭಾಗದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ಕಾಂಗ್ರೆಸ್​ನವರು ಹೋರಾಟ ಮಾಡಿದ್ದರು. ಟಿಬಿ ಡ್ಯಾಂನಿಂದ ಎರಡನೇ ಬೆಳೆಗೆ ರೈತರಿಗೆ ನೀರು ಬಿಡಲಿಲ್ಲವೆಂದರೆ ನಾವು ಸಹ ನಮ್ಮ ಭಾಗದಲ್ಲಿ ನಮ್ಮ ನೀರು, ನಮ್ಮ ಹಕ್ಕು ಎಂದು ಹೋರಾಟ ಮಾಡ್ತೇವೆ. ಟಿ ಬಿ ಡ್ಯಾಂಗೆ ಮುತ್ತಿಗೆ ಹಾಕುತ್ತೇವೆ. ನೀರು ಬಿಡಲಿಲ್ಲವೆಂದರೆ ಜಲಾಶಯಕ್ಕೆ ಜಿಗಿದು ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಕೊಪ್ಪಳದ ಮುನಿರಾಬಾದ್​ನಲ್ಲಿ ಗುರುವಾರ ಮಾಧ್ಯಮದ …

Read More »

ನಾಥ್ ಪೈ ಚೌಕ್‌’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ

ನಾಥ್ ಪೈ ಚೌಕ್‌’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ ನಾಥ್ ಪೈ ಚೌಕ್‌’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ ಜನ್ಮೋತ್ಸವ, ಮಹಾಆರತಿ, ಮಹಾಪೂಜೆ ಬೆಳಗಾವಿಯ ಅತ್ಯಂತ ಜಾಗೃತ ದೇವಸ್ಥಾನ ಬೆಳಗಾವಿಯ ಶಹಾಪುರ ನಾಥ್ ಪೈ ಚೌಕ್‌ನಲ್ಲಿರುವ ಪುರಾತನ ಶ್ರೀ ಕಾಲಭೈರವನಾಥ ದೇವಸ್ಥಾನದಲ್ಲಿ ಬುಧವಾರದಂದು ಶ್ರೀ ಕಾಲಭೈರವನಾಥ ಜಯಂತಿಯನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಆಚರಿಸಲಾಯಿತು. ಶ್ರೀ ಕಾಲಭೈರವನಾಥ …

Read More »

ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ವಿವಿಧ ಸಮಿತಿಗಳಿಂದ ಅಹವಾಲು ಸಲ್ಲಿಸಲು ಕೋರಿಕೆ ಬೆಳಗಾವಿಯ ಸುರ್ವಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ಸಚಿವ ಸಂಪುಟ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು …

Read More »