Breaking News

ನಕಲಿ ವೈದ್ಯರ 12 ಚಿಕಿತ್ಸಾ ಕೇಂದ್ರಗಳಿಗೆ ಬೀಗ

ಬಾಗಲಕೋಟೆ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು 12 ನಕಲಿ ವೈದ್ಯರ ಚಿಕಿತ್ಸಾ ಕೇಂದ್ರಗಳಿಗೆ ಬೀಗ ಜಡಿದಿದ್ದಾರೆ. ‘ಮುಧೋಳ ತಾಲ್ಲೂಕಿನ ಬೆಳಗಲಿ, ಮಹಾಲಿಂಗಪುರ, ತೇರದಾಳದ ಎರಡು ಚಿಕಿತ್ಸಾ ಕೇಂದ್ರ, ಬೀಳಗಿ ತಾಲ್ಲೂಕಿನ ಮೂರು, ಬಾದಾಮಿ ತಾಲ್ಲೂಕಿನ ಒಂದು, ಬಾಗಲಕೋಟೆಯಲ್ಲಿ ಎರಡು, ಹುನಗುಂದ ಎರಡು ಚಿಕಿತ್ಸಾ ಕೇಂದ್ರ ಬಂದ್ ಮಾಡಲಾಗಿದೆ. ಒಟ್ಟು 32 ಕಡೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ …

Read More »

ಹುಬ್ಬಳ್ಳಿ | ನಗರಲ್ಲೊಂದು ಹಳ್ಳಿ ಸೊಗಡು

ಹುಬ್ಬಳ್ಳಿ: ನೋಡಲಷ್ಟೇ ಪುಟ್ಟ ಪುಟ್ಟ ಮನೆಗಳು. ಒಳ ಪ್ರವೇಶಿಸಿದರೆ ವಿಶಾಲ ಪಡಶಾಲೆ, ಅದಕ್ಕೆ ಹೊಂದಿಕೊಂಡು ಅಷ್ಟೇ ದೊಡ್ಡ ಕೊಟ್ಟಿಗೆಗಳು. ನೂರಾರು ದನ-ಕರುಗಳ ಜೊತೆಗೆ, ಆಡು-ಮೇಕೆಗಳ ಸಹ ಜೀವನ… ಇದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟ ಗೋಪನಕೊಪ್ಪ ಗ್ರಾಮದ ಸಿದ್ದರಾಮೇಶ್ವರ ಬಡಾವಣೆಯ ಹಳ್ಳಿ ಸೊಗಡು. ಹೇಳಿಕೊಳ್ಳಲಷ್ಟೇ ಕಂದಾಯ ಗ್ರಾಮವಾಗಿ, ನಗರ ಪ್ರದೇಶ ಎಂದು ಗುರುತಿಸಿಕೊಂಡಿದೆ. ಆದರೆ, ಜನರ ಜೀವನಶೈಲಿ, ಆಚಾರ-ವಿಚಾರಗಳೆಲ್ಲ ಈಗಲೂ ಪುಟ್ಟ ಗ್ರಾಮೀಣ ಪ್ರದೇಶದಂತಿದೆ. ಮನೆ ಎದುರಿಗೆ ಇರುವ …

Read More »

ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಪುಸ್ತಕ ಬಿಡುಗಡೆ

ಬೆಂಗಳೂರು : ಪತ್ರಕರ್ತ ರವೀಂದ್ರ ಮುದ್ದಿ ಅವರ ‘ಸಿಗ್ನಲ್ ಜಂಪ್’ ಕಥಾ ಸಂಕಲನ ಅವ್ವ ಪುಸ್ತಕಾಲಯದಿಂದ ಬಿಡುಗಡೆಯಾಗುತ್ತಿದೆ. ಇದೇ ಜುಲೈ 14, ಭಾನುವಾರದಂದು ಬೆಂಗಳೂರು ವಿಜಯನಗರದಲ್ಲಿರುವ ಎಂ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಜರುಗುವ ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಬರಹಗಾರರಾದ ಜೋಗಿ, ಯತಿರಾಜ್ ವೀರಾಂಬುಧಿ, ಪೂರ್ಣಿಮಾ ಮಾಳಗಿಮನಿ, ಮಹೇಶ್ ಅರಬಳ್ಳಿ ಹಾಗೂ ವೀರಲೋಕ ಸಂಸ್ಥೆಯ ವೀರಕಪುತ್ರ ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಿಗ್ನಲ್ ಜಂಪ್ ನಲ್ಲಿ ನಾಡಿನ ಹತ್ತು …

Read More »

ಅಥಣಿ ಬಿಜೆಪಿ ಲೀಡ್ ಪಡೆದಿದ್ದು ಖುಷಿ ಸಂಗತಿ ; ಸವದಿ ವಿರುದ್ಧ ಸಾಹುಕಾರ್ ಪರೋಕ್ಷ ವಾಗ್ದಾಳಿ

ಅಥಣಿ : ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷಕ್ಕೆ ಅಥಣಿ ಜನ ಲೀಡ್ ಕೊಟ್ಟಿದ್ದು ಖುಷಿ ವಿಚಾರ. ನಮ್ಮವರು ಒಳ್ಳೆಯ ಕೆಲಸ ಮಾಡುವ ಮೂಲಕ‌ ಕಾಂಗ್ರೆಸ್ ಲೀಡ್ ಕಡಿಮೆ ಮಾಡಿ ಬಿಜೆಪಿಗೆ ಹೆಚ್ಚಿಸಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕಾಲೆಳೆದರು. ಬಿಜೆಪಿ ಕಾರ್ಯಕರ್ತರ ಭೇಟಿ ಹಿನ್ನಲೆಯಲ್ಲಿ ಅಥಣಿ ಪಟ್ಟಣಕ್ಕೆ ಆಗಮಿಸಿದ ರಮೇಶ ಜಾರಕಿಹೊಳಿ ಮಾತನಾಡಿ. ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಲೀಡ್ ಕಳೆದುಕೊಂಡಿಟ್ಟು …

Read More »

ಶಾಲಾ‌ ಕೊಠಡಿಯಲ್ಲಿ ಶಿಕ್ಷಕಿ ಜೊತೆ ಹೆಡ್ ಮಾಸ್ಟರ್ ರೋಮ್ಯಾನ್ಸ್ ; ಏನ್ ಕಾಲ ಬಂತು ಗುರು…?

ಶಾಲಾ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವವರು. ವಿಧ್ಯೆ ಕಲಿಸುವ ಶಿಕ್ಷಕರ ಮೇಲೆ ತಮ್ಮ ಮಕ್ಕಳ ಭವಿಷ್ಯವನ್ನೇ ಮುಡಿಪಾಗಿಟ್ಟು ಪೋಷಕರು ಸುಂದರ ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಶಿಕ್ಷಕರು ಶಾಕೆಯಲ್ಲೇ ಮೈ ಮರೆತರೆ ಏನಾಗಬಹುದು ಎಂಬುದಕ್ಕೆ ಈ ಸುದ್ದಿ ಸಾಕ್ಷಿಯಾಗಿದೆ. ಹೌದು ಶಾಲೆಯ ಕೊಠಡಿಯಲ್ಲೇ ಮಹಿಳಾ ಶಿಕ್ಷಕಿ ಹಾಗೂ ಶಾಲೆಯ ಹೆಡ್ ಮಾಸ್ಟರ್ ಸೇರಿ ರೋಮ್ಯಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಧ್ಯ ಈ ವೀಡಿಯೋ ನೋಡಿದ ನೆಟ್ಟಿಗರು ಶಾಲಾ …

Read More »

ಮುಳಮುತ್ತಲ ಗ್ರಾಮದಲ್ಲಿ ಮೂಲಸೌಕರ್ಯ ಸಮಸ್ಯೆ: ತಪ್ಪದ ಗೋಳು

ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕುರುಬಗಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುಮಾರು 3 ಸಾವಿರ ಜನಸಂಖ್ಯೆ ಇರುವ ಮುಳಮುತ್ತಲ ಗ್ರಾಮವು ಹಲವು ಮೂಲ ಸೌಕರ್ಯಗಳ ಕೊರತೆಯಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕುರುಬಗಟ್ಟಿಯ ಆರು, ಮಂಗಳಗಟ್ಟಿಯ ಐದು ಹಾಗೂ ಮುಳಮುತ್ತಲದ ಆರು ಗ್ರಾಮ ಪಂಚಾಯ್ತಿ ಸದಸ್ಯರು ಸೇರಿದಂತೆ ಒಟ್ಟು 17 ಸದಸ್ಯರನ್ನೊಳಗೊಂಡ ಒಂದು ಗ್ರಾಮ ಪಂಚಾಯ್ತಿ ಇದೆ. ಮುಳಮುತ್ತಲ ಗ್ರಾಮದ ಕೆರೆಯ ಪಕ್ಕದಲ್ಲಿ ಬಸ್ ನಿಲ್ದಾಣವಿದ್ದು, ಕಟ್ಟಡದ ಹಿಂಬದಿಯ ಗೋಡೆ ಒಡೆದು ಚಾವಣಿಯ …

Read More »

ವಧು-ವರರ ಸಮಾವೇಶ 20ರಂದು

ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ. ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ.   ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. …

Read More »

ಜನರನ್ನು ಪರಾವಲಂಬಿಯಾಗಿಸುತ್ತಿರುವ ‘ಗ್ಯಾರಂಟಿ’: ರಮೇಶ್ ಕತ್ತಿ ವಿಷಾದ

ಹುಕ್ಕೇರಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ಯಾರಂಟಿ ಯೋಜನೆ ಹೆಸರಿನಲ್ಲಿ ರೈತರು ಸೇರಿದಂತೆ ಜನರನ್ನು ಪರಾವಲಂಬಿಗಳಾಗಿ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಹೇಳಿದರು. ತಾಲ್ಲೂಕಿನ ನೇರಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 2024-25 ರಿಂದ 2026-27ನೇ ಸಾಲಿಗೆ ಮಂಜೂರಾದ ₹5.59 ಕೋಟಿ ಪತ್ತನ್ನು ಬುಧವಾರ 811 ಸದಸ್ಯರಿಗೆ ವಿತರಿಸಿ ಮಾತನಾಡಿದರು.   ‘ಪಕ್ಷಾತೀತವಾಗಿ ಸರ್ಕಾರಗಳು ಬರಬರುತ್ತ ಜನರನ್ನು ಸ್ವಾವಲಂಬಿ ಬದುಕು …

Read More »

ಖಾಸಗಿ ಟೆಲಿಕಾಂ ಕಂಪನಿಗಳಿಗೆ ಪೈಪೋಟಿ ನೀಡಲು BSNL ಸಿದ್ಧ: 1000ಜಿಬಿ ಬ್ರಾಂಡ್‌ ಬ್ಯಾಂಡ್ ಪ್ಲ್ಯಾನ್‌

ಟೆಲಿಕಾಂ ಕ್ಷೇತ್ರದ ದೈತ್ಯಗಳಲ್ಲಿ ಒಂದಾಗಿರುವ ಸರ್ಕಾರಿ ಸೌಮ್ಯದ ಬಿಎಸ್‌ಎನ್‌ಎಲ್‌ ಈಗ ಗ್ರಾಹಕರನ್ನು ತನ್ನತ್ತ ಸೆಳೆಯಲು ಭರ್ಜರಿ ಪ್ಲ್ಯಾನ್‌ ಮಾಡಿಕೊಂಡಿದೆ. ಆರಂಭದಲ್ಲಿ ಅಗ್ಗದ ರಿಚಾರ್ಜ್‌ ಪ್ಲ್ಯಾನ್‌ ನೀಡಿ ಬಳಕೆದಾರರನ್ನು ಸೆಳೆದ ಬಿಎಸ್‌ಎನ್‌ಎಲ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಮತ್ತೊಂದು ವಲಯದಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಗೊಳಿಸಿಕೊಳ್ಳಲು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳ ರಿಚಾರ್ಜ್‌ ದರಗಳಲ್ಲಿ ಏರಿಕೆ ಕಂಡಿದ್ದರಿಂದ ಬಳಕೆದಾರರ, ಬಿಎಸ್‌ಎನ್‌ಎಲ್‌ನತ್ತ ಮುಖ ಮಾಡುತ್ತಿದ್ದಾರೆ. ಇಷ್ಟೇ ಅಲ್ಲ, …

Read More »

ಧಾರಾಕಾರ ಮಳೆ , ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರಳಿದ ಲಾರಿ

ಧಾರಾಕಾರ ಮಳೆ ಹಿನ್ನೆಲೆ: ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರಳಿದ ಲಾರಿ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯ ಚೊರ್ಲಾ ಬಳಿ ಭೀಕರ ಘಟನೆ ನಡೆದಿದೆ. ರಸ್ತೆ ಪಕ್ಕದ ಮಣ್ಣು ಕುಸಿದು, ಲಾರಿ ಪ್ರಪಾತಕ್ಕೆ ಉರಳಿದೆ. ಘಟನೆಯ ತಕ್ಷಣ, ಜೆಸಿಬಿ ಸಹಾಯದಿಂದ ಲಾರಿಯನ್ನು ಪಕ್ಕಕ್ಕೆ ತರುವ ಕಾರ್ಯಾಚರಣೆ ಆರಂಭಗೊಂಡಿತು. ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಲಾರಿ ಉರಳಿ ಬೀಳುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಕರ್ನಾಟಕದ ಗಡಿ ಭಾಗದಲ್ಲಿ ನಡೆದ …

Read More »