ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿ ಕೇಂದ್ರ ಡಿಪಿಎಆರ್ಗೆ ಮಾಹಿತಿ ರವಾನೆ …
Read More »ಎಸಿ ಬೋಗಿಗಳಲ್ಲಿ ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಕಳ್ಳತನ
ಹಾಸನ: ರೈಲುಗಳ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ ಕಳ್ಳನನ್ನು ಬಂಧಿಸಿರುವ ಅರಸೀಕೆರೆ ರೈಲ್ವೆ ಪೊಲೀಸರು, ಆರೋಪಿಯಿಂದ 22.75 ಲಕ್ಷ ಮೌಲ್ಯದ 218 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಜಿತೇಂದ್ರಕುಮಾರ ಚಾವ್ಲಾ (37) ಬಂಧಿತ ಆರೋಪಿ. ಈತನ ಮೇಲೆ ಮಹಾರಾಷ್ಟ್ರ, ತಮಿಳುನಾಡು ಹಾಗೂ ಉತ್ತರಾಖಂಡ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸುಮಾರು 13 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಯು ಪೊಲೀಸ್ …
Read More »ಅನ್ನದಾತನಿಗೆ ಜೋಡಿ ಎತ್ತು! ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾನವೀಯತೆ ಮತ್ತೊಮ್ಮೆ ಸಾಬೀತು
ಕಲಘಟಗಿ : ತಾಲ್ಲೂಕಿನ ತುಮರಿಕೊಪ್ಪದ ರೈತ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿಗೆ ಇನ್ನು ಮುಂದೆ ಎಡೆಕುಂಟೆ ಹೊಡೆಯುವುದು ಸುಲಭ. ಇತ್ತೀಚೆಗೆ ಮಾಧ್ಯಮದಲ್ಲಿ ಇವರ ಬವಣೆ ನೋಡಿದ್ದ ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಇವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಸಚಿವರ ಈ ಕಾಳಜಿಗೆ ಅಪಾರ ಪ್ರಶಂಸೆ ವ್ಯಕ್ತವಾಗಿದ್ದು, ನೇಗಿಲ ಯೋಗಿಯ ಕಷ್ಟಕ್ಕೆ ಮಿಡಿದದ್ದಕ್ಕೆ ರೈತ ಧನ್ಯವಾದಗಳನ್ನು ಹೇಳಿದ್ದಾರೆ. ತುಮರಿಕೊಪ್ಪದ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿ 62 ವರ್ಷದವರು. ಇವರ ಬಳಿ …
Read More »ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ:CM
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ: ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ ಬೆಂಗಳೂರು ಜೂ 29: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ …
Read More »ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!
ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು! ಗೋಕಾಕ : ಗ್ರಾಮ ದೇವಿ ಜಾತ್ರಾ ನಿಮಿತ್ಯ ಹಾಗೂ ಶಾಶ್ವತವಾಗಿ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಬಸ್ಮೆ , ಡಿವಾಎಸ್ಪಿ ರವಿ ನಾಯಕ, ಸಿಪಿಐ ಸುರೇಶ್ ಬಾಬು, ಪಿಎಸ್ಐ ಕೆ ವಾಲಿಕಾರ, ಹಾಗೂ ಪದ್ಮರಾಜ ದರ್ಗಶೆಟ್ಟಿ , ಸಾಗರ ಪಿರದಿ …
Read More »ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ
ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಮಾಜಿ ಉಪಮಹಾಪೌರ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಚರಂಡಿಗಳಿಗೆ ಕಸ ಎಸೆದರೆ ನದಿ, ಕಾಲುವೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬುದನ್ನು ಮನವರಿಕೆ ಮಾಡುತ್ತ ಜನರಲ್ಲಿ ಜಾಗೃತಿ …
Read More »ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು
ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …
Read More »ಮೊಹರಂ ಹಬ್ಬ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ
ಮೊಹರಂ ಹಬ್ಬ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ…. ಪೊಲೀಸ್ ಇಲಾಖೆಗೆ ಅಗತ್ಯ ಮಾಹಿತಿ ನೀಡಿ ಅನುಮತಿ ಪಡೆಯಲು ಸೂಚನೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬವೆಂದೇ ಕರೆಯಲ್ಪಡುವ ಮೊಹರಂ ಹಬ್ಬವನ್ನು ಪೆಢಾ ನಗರಿ ಧಾರವಾಡದಲ್ಲಿ ಶಾಂತಿ ಸುವ್ಯವಸ್ಥಿತವಾಗಿಯಿಂದ ನಡೆಸುವ ದೃಷ್ಟಿಯ ಹಿನ್ನೆಲೆಯಲ್ಲಿ, ಶುಕ್ರವಾರ ಸಂಜೆ ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖರೊಂದಿಗೆ ಪೊಲೀಸ್ ಇಲಾಖೆಯ ವತಿಯಿಂದ ಸಭೆ ನಡೆಸಿ ಮೂರ್ತಿ ಪ್ರತಿಷ್ಠಾನಕಾರರಿಗೆ ಹಲವು ಸೂಚನೆಗಳನ್ನು ನೀಡಲಾಯಿತು. ನಗರದ ಧಾರವಾಡ …
Read More »ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್…
ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್… ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕು, ಗೊರಬಾಳ ಗ್ರಾಮದಲ್ಲಿ ಅತ್ಯಂತ ಅಪರೂಪದ ಘಟನೆಗೆ ಇಂದು ಸಾಕ್ಷಿಯಾಯಿತು. 38 ವರ್ಷಗಳ ಹಿಂದೆ, ತನ್ನ 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋದ ಚಂದ್ರಶೇಖರ್ ರಾಠೋಡ್, ಇದೀಗ ತಮ್ಮ ಸ್ವಗ್ರಾಮ ಗೊರಬಾಳಕ್ಕೆ ಮರಳಿ ಬಂದಿದ್ದಾರೆ. ಅಂದು ಏನೋ ಕಾರಣಗಳಿಂದ ಮನೆಯನ್ನೇ ಬಿಟ್ಟು ಹೋಗಿದ್ದ ಚಂದ್ರಶೇಖರ್, …
Read More »ಕಳಪೆ ಹತ್ತಿ ಬೀಜ ಬಿತ್ತಿ ನಷ್ಟಕ್ಕೊಳಗಾದ ರೈತರು!!!
ಕಳಪೆ ಹತ್ತಿ ಬೀಜ ಬಿತ್ತಿ ನಷ್ಟಕ್ಕೊಳಗಾದ ರೈತರು!!! ಕಳಪೆ ಬೀಜ ಬಿತ್ತಿದ ರೈತರ ಹತ್ತಿ ಬೆಳೆಯಲ್ಲಿ ಹೂ-ಕಾಯಿ ಬಿಡದೇ ಸಂಪೂರ್ಣ ನಾಶ ಅಗ್ರೋ ಅಮರ್ ಬೈಟೆಕ್ ಕಂಪನಿಯಿಂದ ಕಳಪೆಮಟ್ಟದ ಬೀಜ ವಿತರಣೆ ಆರೋಪ 6 ಎಕರೆ ಹತ್ತಿ ಬೆಳೆ ಹಾನಿಗೊಳಗಾದ ರೈತ ವೆಂಕಟೇಶ್ ಮತ್ತು ಬಸವರಾಜ್ ಕಂಗಾಲು ಕಂಪನಿ ವಿರುದ್ಧ ಕ್ರಮಕ್ಕೆ ರೈತ ಮುಖಂಡರಿಂದ ಜಿಲ್ಲಾಡಳಿತಕ್ಕೆ ಮನವಿ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಸೋಮಲಪೂರ ಗ್ರಾಮದಲ್ಲಿ ಕಳಪೆ ಹತ್ತಿ ಬೀಜ …
Read More »