Breaking News

ಮಲೆನಾಡಲ್ಲಿ ಮಳೆಯ ಅಬ್ಬರ; ಕೈ ಬೀಸಿ ಕರೆಯುತ್ತಿದೆ ಜೋಗ ಜಲಪಾತ

ಶಿವಮೊಗ್ಗ, ಜುಲೈ 06: ಶಿವಮೊಗ್ಗ ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ತುಂಗಾ, ಶರಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಮಳೆಯಲ್ಲಿ ಮಲೆನಾಡಿನ ಅಂದವನ್ನು ಸವಿಯಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎರಡು ವಾರಗಳಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಧುಮ್ಮಿಕ್ಕುತ್ತಿರುವ ಜೋಗ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ. ಜೋಗ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಮಳೆಗಾಲದಲ್ಲಿ ಶಿವಮೊಗ್ಗಕ್ಕೆ ಭೇಟಿ …

Read More »

ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Read More »

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ   ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಹಗರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರನ ನೇರಕ್ಕೆ ನಡೆದಿರುವ ಹಗರಣವಾಗಿದೆ. ತರಾತುರಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರದಲ್ಲಿ ತಾವು ಭಾಗಿ ಎಂಬುವುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಬಹುದೊಡ್ಡ …

Read More »

ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ಹಾವೇರಿ : ನಾನು ರಾಜಕೀಯವಾಗಿ ಬೆಳೆಯಲು ಶಿಗ್ಗಾವಿ ಜನರ ಆಶೀರ್ವಾದ ಕಾರಣ, ಜುಲೈ 12 ರಿಂದ ಒಂದುವರೆ ತಿಂಗಳುಗಳ‌ ಕಾಲ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ಯಾತ್ರೆ ಆರಂಭ ಮಾಡುತ್ತೇನೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ. ಶಿಗ್ಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ’ ಶಿಗ್ಗಾವಿ ಉಪಚುನಾವಣೆ ವಿಚಾರ ಅಶೋಕ‌ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಪಕ್ಷದಿಂದ ಸರ್ವೆ ಮಾಡಿಸುತ್ತಿದ್ದೇವೆ. ಶಿಗ್ಗಾವಿಯಲ್ಲಿ ಪೋಸ್ಟರ್ ಭರಾಟೆ …

Read More »

ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

ಸೇಡಂ : ಮಾತೆಯರಿಗೆ ಅತ್ಯಂತ ಗೌರವದ ಸ್ಥಾನ ನೀಡುವ ದೇಶದಲ್ಲಿ ಹಾಡ ಹಾಗಲಲ್ಲೇ ಹಲ್ಲೆ ನಡೆಸಿರುವುದನ್ನು ಗಮನಿಸುತ್ತಿದ್ದರೆ ಪಶ್ಚಿಮ ಬಂಗಾಳದ ಸರ್ಕಾರ ಮಹಿಳೆಯರ ರಕ್ಷಣೆ ಮರೆತಂತೆ ಕಾಣುತ್ತಿದೆ ಎಂದು ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಸದಾಶಿವ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಾಗೃತ ಹಿಂದೂ ಮಹಿಳಾ ಸಂಘಟನೆ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗಿಯಾದ ಅವರು ಮಾತನಾಡಿದರು. ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಲೆ ಇವೆ. ಅವರ ರಕ್ಷಣೆ ಮಾಡುವುದು …

Read More »

ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ. ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ. ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ. ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ …

Read More »

ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ: ಈ ತಂತ್ರಾಂಶ, ಕೈಪಿಡಿಗಳನ್ನು ಸಿಎಂ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಅದರ ಭಾಗವಾಗಿ ಇಂದು ಸಿಎಂ ಸಿದ್ಧರಾಮಯ್ಯ ಅವರು ತಂತ್ರಾಂಶ, ಕೈಪಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತ್ಮಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ‌ ಪೊಲೀಸ್ ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು …

Read More »

ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಫೇಕ್ ನ್ಯೂಸ್ ಪ್ರಸಾರ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ   ಬೆಂಗಳೂರು: ಫೇಕ್ ನ್ಯೂಸ್ ಅಥವಾ ಸುಳ್ಳು ಸುದ್ದಿ ಪ್ರಸಾರ ಮಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ

ದರ್ಶನ್‌ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಡು ಹಿಡಿದು ಜಾಲಾಡುತ್ತಿರುವ ಪೊಲೀಸರಿಗೆ ದಿನವೂ ಹೊಸ ಹೊಸ ಸಾಕ್ಷಿಗಳು ಕೈಗೆ ಸಿಗುತ್ತಿವೆ. ಈ ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಧಿಶರ ಮುಂದೆ ಪ್ರಸ್ತುತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಾಕ್ಷ್ಯಗಳ ಹೇಳಿಕೆಗಳನ್ನು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ದರ್ಶನ್‌ ಕನ್ನಡ ಚಿತ್ರ ರಂಗ ಸ್ಟಾರ್ ನಟ. ದೊಡ್ಡ ಸೆಲಿಬ್ರಿಟಿ. ಪ್ರಭಾವ …

Read More »