Breaking News

ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ; ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿದ್ದ ಡಾ. ಚೇತನ್ ಸಿಂಗ್ ರಾಥೋರ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರವು ಬುಧವಾರದಂದು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಅದರಂತೆ 2004ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಬೆಳಗಾವಿ ಉತ್ತರ …

Read More »

ಗೋಟುರು ರಸ್ತೆ ಸಮಸ್ಯೆಗೆ ಸ್ಪಂದಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಜನರ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಸಂಸದೆ-ನಾಲ್ಕೇ ದಿನದಲ್ಲಿ ರಸ್ತೆ ಕಾಮಗಾರಿ ಆರಂಭ

ಚಿಕ್ಕೋಡಿ: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಗೋಟುರ ರಾಜ್ಯ ರಸ್ತೆಯ ದುಸ್ಥಿತಿಗೆ ಮುಕ್ತಿ ಹಾಡಿದ್ದಾರೆ. ಹೌದು…ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಭರವಸೆಯಂತೆ ಕೇವಲ ನಾಲ್ಕೇ ದಿನಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡುವ ಮೂಲಕ, ಅಭಿವೃದ್ಧಿ ಕೆಲಸಗಳಲ್ಲಿ ತಮಗೆ ತಾವೇ ಸಾಟಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ಗೋಟೂರು ರಸ್ತೆಯನ್ನು ದುರಸ್ತಿ ಪಡಿಸಿಲು …

Read More »

ತಲ್ವಾರ್ ನಿಂದ ಹಲ್ಲೆ: ಒಂದೇ ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಬೆಳಗಾವಿ:ನಗರದ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಘಟನೆ ನಡೆದ ಒಂದೇ ಗಂಟೆಯೊಳಗೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಹಳೇ ವೈಷಮ್ಯ ಹಿನ್ನೆಲೆ ಮೂವರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಗಾಯಗೊಂಡ ಯುವಕರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ …

Read More »

ಸಾಹುಕಾರ್ ಮತ್ತು ಪುಟ್ಟ ಅಭಿಮಾನಿಯ ಅಪರೂಪದ ಭೇಟಿ!

ಬೆಂಗಳೂರಿನಲ್ಲಿ ನಡೆದ ಈ ಮನಮುಟ್ಟುವ ಕ್ಷಣದಲ್ಲಿ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರಳತೆ ಮತ್ತು ಮಾನವೀಯತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಪುಟ್ಟ ಅಭಿಮಾನಿಯು ತೋರಿದ ಅಪಾರ ಗೌರವವನ್ನು ಅವರು ಸೌಮ್ಯವಾಗಿ ಸ್ವೀಕರಿಸಿದರು “ನಾವು ಎಲ್ಲರೂ ಒಂದೇ” ಎಂಬ ಸಂದೇಶವನ್ನು ಪ್ರೀತಿಯಿಂದ ಹಂಚಿಕೊಂಡರು. ಈ ಸಣ್ಣ ಘಟನೆ ದೊಡ್ಡ ಮೌಲ್ಯವನ್ನು ಹೇಳುತ್ತದೆ—ಹುದ್ದೆ ದೊಡ್ಡದಾಗಬಹುದು, ಆದರೆ ಮನಸ್ಸು ಸದಾ ಸರಳವಾಗಿರಬೇಕು ಎಂಬುದನ್ನು ಸತೀಶ್ ಜಾರಕಿಹೊಳಿ ಅವರು ತಮ್ಮ ನಡೆ ಮೂಲಕ ತೋರಿಸಿದರು.

Read More »

ಟ್ಯಾಂಕರ್ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಸವಣೂರು ಚಾಪಳ್ಳ ತಿರುವಿನಲ್ಲಿ ಘಟನೆ ಬಂಟ್ವಾಳದ ಮಿತ್ತೂರು‌ ಬೊಳ್ಳರಮಜಲು‌ ನಿವಾಸಿ‌‌ ಯಜ್ನೇಶ್(21) ಹಾಗೂ ಆರ್ಲಪದವು ನಿವಾಸಿ ಜಗನ್ (20) ಮೃತ ದುರ್ದೈವಿಗಳು ಜಗನ್ ಪುತ್ತೂರಿನ‌ ಖಾಸಗಿ ಕಾಲೇಜಿನ ಹೋಟೇಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಇತ್ತೀಚಿನ ಇಂಟನ್ ಶಿಪ್ ಗೆ ಆಸ್ಟ್ರೇಲಿಯಾಕ್ಕೆ ತೆರಳಿ ವಾಪಾಸ್ಸಾಗಿದ್ದ ಜಗನ್ ಇಬ್ಬರು ಯುವಕರು ಕೆಲಸದ ನಿಮಿತ್ತ ಅಲಂಗಾರಿಗೆ ತೆರಳಿದ್ದಾಗ ಅಪಘಾತ ತಿರುವಿನಲ್ಲಿ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಅಪಘಾತ ಡಿಕ್ಕಿ ರಭಸಕ್ಕೆ ಕಂದಕಕ್ಕೆ‌ …

Read More »

ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು ಬಾಲಕಿ ಸಾವು

ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ 9 ಸಾವನ್ನಪ್ಪಿದ ಬಾಲಕಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ಸಂಜೆ ಆಟವಾಡುತ್ತಿದ್ದಾಗ ಮನೆಯ ಮೇಲಿದ್ದ ವಿದ್ಯುತ್ ತಂತಿ ಮೇಲೆ ಸ್ಕೀಪ್ಪಿಂಗ್ ಹಗ್ಗ ಬಿದ್ದಿದೆ. ಸ್ಕೀಪ್ಪಿಂಗ್ ರೋಪ ತೆಗೆಯಲು ಹೋಗಿ ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದಿರುವ ಬಾಲಕಿ ಕೂಡಲೆ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಿ ಚಿಕಿತ್ಸೆ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಬಾಲಕಿ ಸಾನ್ವಿ ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ …

Read More »

ದಾಬಾದಲ್ಲಿ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಬೀದರ್: ₹2.5 ಲಕ್ಷ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಗ್ರಾ‌ಮ ಆಡಳಿತಾಧಿಕಾರಿ ಮರಕುಂದಾ ಗ್ರಾಮದ ವಿಲೇಜ್ ಅಕೌಂಟೆಂಟ್ ಶಿವಕುಮಾರ್ ಲೋಕಾಯುಕ್ತ ಬಲೆಗೆ ಮನೆಯ ಮ್ಯೂಟೆಷನ್ ಮಾಡಿಕೊಡಲು 5 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಕುಮಾರ್ ಮರಕುಂದಾ ಗ್ರಾಮದ ಮಹಾದೇವ್ ಶಾಂತಪ್ಪಾ ಎಂಬುವವರ ಮನೆ ಮ್ಯೂಟೆಷನ್ ಮಾಡಲು ಲಂಚಕ್ಕೆ ಬೇಡಿಕೆ ₹5 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ, ₹2.5 ಲಂಚ ಪಡೆಯುವಾಗ ಲೋಕಾ ಬಲೆಗೆ ಮರಕುಂದಾ ಗ್ರಾಮದ ಹೊರವಲಯದ ದಾಬಾದಲ್ಲಿ …

Read More »

ನಾವು ಗಂಡ ಹೆಂಡತಿಯಂತೆ ಇದ್ದೇವೆ, ನಮಗೆ ಮಗು ಒಂದಾಗಿಲ್ಲ ಅಷ್ಟೇ…..

“ನಾನು ಮತ್ತು ವಿಜಯ್ ಇಬ್ಬರೂ ಮನಸಾರೆ ಪ್ರೀತಿಸಿದ್ದೇವೆ, ಆದ್ರೆ ಅವರು ಮದುವೆಯಾಗಿ ಮಕ್ಕಳು ಇರೋದ್ರಿಂದ ಅದನ್ನ ತೋರಿಸಿಕೊಳ್ಳೋಕೆ ಸಾಧ್ಯವಾಗ್ತಿಲ್ಲ. ನಮ್ಮಿಬ್ಬರ ಮಧ್ಯೆ ಪ್ರೀತಿಯ ಸಂಬಂಧ ಇದೆ, ನಾವು ಗಂಡ ಹೆಂಡತಿಯಂತೆ ಇದ್ದೇವೆ, ನಮಗೆ ಮಗು ಒಂದಾಗಿಲ್ಲ ಅಷ್ಟೇ” ಅನ್ನೋ ತರಹದ ಶಾಕಿಂಗ್ ಹೇಳಿಕೆಗಳು ಹರಿದಾಡ್ತಿವೆ. ಜನಗಳು ತಪ್ಪಾಗಿ ತಿಳಿದುಕೊಂಡ್ರೆ ಕಷ್ಟ ಅನ್ನೋ ಕಾರಣಕ್ಕೆ ಈ ವಿಷಯವನ್ನ ಧೈರ್ಯವಾಗಿ ಒಪ್ಪಿಕೊಂಡಿದ್ದಾರೆ ಅಂತ ಸುದ್ದಿಯಾಗ್ತಿದೆ. ದಳಪತಿ ವಿಜಯ್ ಈಗಷ್ಟೇ ರಾಜಕೀಯದಲ್ಲಿ 🏛️ ದೊಡ್ಡ …

Read More »

ಕು. ನೈರಾ ಕೊಣ್ಣೂರ ಅವರಿಗೆ ಯೋಗ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ

ಶ್ರೀ ವಿವೇಕಾನಂದ ಕೇಂದ್ರದಲ್ಲಿ ಯೋಗಾಭ್ಯಾಸ ಮಾಡುತ್ತಿರುವ 6 ವರ್ಷದ ಬಾಲಕಿ ಕು. ನೈರಾ ಕೊಣ್ಣೂರ ಹಾಗೂ ಕು ಪೂರ್ವಿ ಗುಡಸಿ ಮೂರು ವರ್ಷಗಳಿಂದ ಯೋಗಾಭ್ಯಾಸ ಮಾಡುವುದರ ಜೊತೆಯಲ್ಲಿ ಹಲವಾರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮತ್ತು ಕಠಿಣ ಆಸನಗಳನ್ನು ಮಾಡುವುದನ್ನು ಗಮನಿಸಿ ಅವರಿಗೆ ಪ್ರತಿಫಲ ಫೌಂಡೇಶನ (ರಿ) ಧಾರವಾಡ ಇವರಿಂದ 09/05/2026 ಶನಿವಾರದಂದು, ಧಾರವಾಡದ ಆಲೂರು ವೆಂಕಟರಾವ ಸಭಾ ಭವನದಲ್ಲಿ ಹಮ್ಮಿಕೊಂಡ ಪ್ರಥಮ ಕನ್ನಡ ಸಾಹಿತ್ಯ …

Read More »

ಕಿಂಗ್ ಕೊಹ್ಲಿ ಜೊತೆ ಸಿದ್ದಾಪುರದ ಪ್ರತಿಭೆ ಮಿಂಚಿಂಗ್: ಅಂತರಾಷ್ಟ್ರೀಯ ಜಾಹೀರಾತಿನಲ್ಲಿ ಮಲೆನಾಡಿನ ನಾಗರಾಜ ಹೆಗಡೆ

ಸಿದ್ದಾಪುರ:ಅಂತರಾಷ್ಟ್ರೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರೊಂದಿಗೆ ಸ್ಕ್ರೀನ್ ಹಂಚಿಕೊಳ್ಳುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಬಹುದೊಡ್ಡ ಕನಸು. ಈ ಮಹಾನ್ ಸಾಧನೆಯನ್ನು ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಾಗರಾಜ ಹೆಗಡೆ ಮಲೆನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ್ದಾರೆ. ಮಕ್ಕಿಗದ್ದೆ ಮೂಲದವರಾದ ನಾಗರಾಜ ಹೆಗಡೆ, ಪ್ರಸ್ತುತ ಸಿದ್ದಾಪುರದ ವಿದ್ಯಾಗಿರಿಯಲ್ಲಿ ವಾಸವಿರುವ ಖ್ಯಾತ ಶಿಕ್ಷಕ ದಂಪತಿಗಳಾದ ಜಿ.ಜಿ. ಹೆಗಡೆ ಮತ್ತು ರೂಪಾ ಹೆಬ್ಬಾರ ಅವರ ಪುತ್ರ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಅತೀವ ಆಸಕ್ತಿ …

Read More »