ಮುಂಡಗೋಡ : ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಯುವತಿಯೊಬ್ಬಳಿಗೆ ನಂಬಿಸಿ, ಮೋಸದಿಂದ 18 ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ ಆರೋಪದ ಮೇಲೆ ಮುಂಡಗೋಡ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಗಿರೀಶ ಎಸ್.ಎಮ್ ಎಂಬಾತನ ಮೇಲೆ ಭಾನುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಕಾನ್ಸ್ಟೇಬಲ್ ಗಿರೀಶ್ ಎಂಬಾತನು ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಹಾಸನ ಮೂಲದ ಯುವತಿಯ ನಂಬಿಸಿ 2018ರ ಏಪ್ರಿಲ್ 27 ರಿಂದ 2023ರ ಆಗಸ್ಟ್ 23ರವರೆಗೆ ಆನ್ ಲೈನ್ …
Read More »ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ
ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ …
Read More »ಜುಲೈ 1 ರಿಂದ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆ ಏರಿಕೆ ಘೋಷಿಸಿದ ಹೀರೋ ಮೋಟೊಕಾರ್ಪ್
ನವದೆಹಲಿ:ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಬ್ಬರಾದ ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ತನ್ನ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಾಹಿತಿಯನ್ನು ಕಂಪನಿಯು ಸೋಮವಾರ ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್ ನಲ್ಲಿ ತಿಳಿಸಿದೆ . ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ಜಾರಿಗೆ ಬರುವಂತೆ ಆಯ್ದ ಮೋಟಾರ್ ಸೈಕಲ್ ಗಳು ಮತ್ತು ಸ್ಕೂಟರ್ ಗಳ ಎಕ್ಸ್ ಶೋರೂಂ ಬೆಲೆಗಳಲ್ಲಿ ಮೇಲ್ಮುಖ …
Read More »ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ B.S.Y.
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸಹಿತ ಪ್ರಮುಖರು ಜತೆಗಿದ್ದರು. ಬಳಿಕ ಕ್ಷೇತ್ರದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ತಂಗಿದ ಯಡಿಯೂ ರಪ್ಪ ಅವರು ಸೋಮವಾರ ಬೆಳಗ್ಗೆ 6.30ಕ್ಕೆ …
Read More »ಕೈ, ಬಿಜೆಪಿ ಟಿಕೆಟ್ ಈ ವಾರವೇ ಅಂತಿಮ?
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಬೇಕಿರುವ ಉಪ ಚುನಾ ವಣೆಗಳಿಗೆ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ತಾಲೀಮು ಆರಂಭಿಸಿವೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಗಾಗಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮಿತ್ರಪಕ್ಷಗಳಾದ ಬಿಜೆಪಿ-ಜೆಡಿಎಸ್ ಇನ್ನಷ್ಟೇ ತಾಲೀಮು ಆರಂಭಿಸಬೇಕಿದೆ. 2 ದಿನಗಳಲ್ಲಿ ಹೊಸದಿಲ್ಲಿಗೆ ತೆರಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದರೆ, ರಾಜ್ಯ …
Read More »CID; ಒಂದೇ ತಂಡದಿಂದ ಅಣ್ಣ-ತಮ್ಮನ ವಿಚಾರಣೆ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲಿದ್ದಾರೆ. ಅಂದರೆ ಅಣ್ಣ-ತಮ್ಮನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಒಂದೇ ತಂಡ ತನಿಖೆ ನಡೆಸಲಿದೆ. ಈಗಾಗಲೇ ಪ್ರಜ್ವಲ್ ವಿರುದ್ಧ ಬಿ.ಕೆ. ಸಿಂಗ್ ಮುಖ್ಯಸ್ಥರಾಗಿದ್ದು, ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ. …
Read More »ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ
ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ ತಡೆಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ಮೊದಲು ಸಹಿ ಹಾಕಿ ಅನುಮತಿ ಪ್ರಸ್ತಾವನೆಗೆ ಹಿನ್ನಡೆಯಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಕೆಐಒಸಿಎಲ್ ಕಂಪನಿಯವರು ಹಿಂದೆ ಗಣಿಗಾರಿಕೆ ನಡೆಸುವಾಗ ಅನೇಕ ಷರತ್ತು …
Read More »ಬಗೆದಷ್ಟು ಹೊರಬರುತ್ತಿದ್ದೆ ನೀಟ್ ಪರೀಕ್ಷೆಯ ಕರ್ಮಕಾಂಡ
ನವದೆಹಲಿ, ಜೂನ್. 24: ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ನೀಟ್-ಯುಜಿ (NEET-UG exam) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ವಹಿಸಿಕೊಂಡಿದೆ. ತನಿಖೆಗಾಗಿ ತನ್ನ ತಂಡಗಳನ್ನು ಹಲವು ರಾಜ್ಯಗಳಿಗೆ ಕಳುಹಿಸಿದೆ. ಇತ್ತ, ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ಬಿಹಾರ ಪೊಲೀಸ್ನ ಆರ್ಥಿಕ ಅಪರಾಧಗಳ ಘಟಕವು ಐವರನ್ನು ಬಂಧಿಸಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ರದ್ದತಿ ಮತ್ತು ಮುಂದೂಡಿಕೆಗೆ ಸಂಬಂಧಿಸಿದಂತೆ ಫ್ಲಾಕ್ ಸ್ವೀಕರಿಸುತ್ತಿರುವ ರಾಷ್ಟ್ರೀಯ ಪರೀಕ್ಷಾ …
Read More »ಫಿಟ್ನೆಸ್ ಮೇಂಟೇನೂ ಇಲ್ಲ, ಚಿಕನ್, ಮಟನ್ನೂ ಇಲ್ಲ! ಒಗ್ಗದ ಜೈಲೂಟ ತಿನ್ನಲು ದರ್ಶನ್ ಪರದಾಟ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ನಟ ದರ್ಶನ್ (Actor Darshan and Gang) ಮತ್ತು ಸಹಚರರು ಜೈಲು ಪಾಲಾಗಿದ್ದಾರೆ. ಆದರೆ ನಟ ದರ್ಶನ್ ಜೈಲೂಟ ತಿನ್ನಲು ಒಗ್ಗದೆ ಪರದಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಿಂದ ಹೊರಗಿದ್ದಾಗ ಐಷಾರಾಮಿ ಜೀವನದ ಜೊತೆಗೆ ಬಿಂದಾಸ್ ಆಗಿ ಇರುತ್ತಿದ್ದ ದರ್ಶನ್, ಫಿಟ್ನೆಸ್ ಮೇಂಟೈನ್ ಮಾಡಲು ಚಿಕನ್, ಮಟನ್, ಪ್ರೂಟ್ಸ್ ಜೊತೆಗೆ ಜ್ಯೂಸ್ ಸೇವಿಸುತ್ತಿದ್ದರು. ಆದರೆ ಈಗ ಜೈಲಿನಲ್ಲಿ ಸರಿಯಾಗಿ …
Read More »ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ ಹೊಡೆದು ಮಂಜುನಾಥ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ವಿಚಾರಕ್ಕೆ ಮಂಜುನಾಥನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Read More »
Laxmi News 24×7