ಬೆಂಗಳೂರು: ಅತ್ಯಂತ ದುರ್ಬಲ ಗೃಹ ಸಚಿವ ಇದ್ದರೆ ಅದು ಅಮಿತ್ ಶಾ. ಸ್ವತಂತ್ರ ಭಾರತದಲ್ಲೇ ದುರ್ಬಲ ಗೃಹ ಸಚಿವರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಪುಲ್ವಾಮ ಆಯ್ತು, ಮಣಿಪುರ ಆಯ್ತು, ಈ ರೀತಿ ಸಾಕಷ್ಟು ಆಗಿದೆ. ಬಾಂಗ್ಲಾದವರು ಒಳಗೆ ಬರ್ತಾರೆ ಅಂತಾರೆ. ಹಾಗಾದ್ರೆ ಯಾರು ಆಡಳಿತ ಮಾಡ್ತಿರೋದು?. ಯಾರು ಇದಕ್ಕೆಲ್ಲ ಹೊಣೆಗಾರರು?. ಪ್ರಧಾನಿ ಯಾಕೆ ಅಮಿತ್ ಶಾಗೆ ಹೆದರುತ್ತಿದ್ದಾರೆ?. ನಮ್ಮ ಗುಟ್ಟು ಹೊರಗೆ ಬರುತ್ತೆ ಅಂತಾನಾ?. …
Read More »ಕ್ರಿಕೆಟ್ ಅಭ್ಯುದಯಕ್ಕೆ ಬಳಸದ ನೂರು ಕೋಟಿ ಸಂಸ್ಥೆಯ ಖಾತೆಯಲ್ಲಿದ್ದರೆ ಪ್ರಯೋಜನವಿಲ್ಲ; ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್
ಕ್ರಿಕೆಟ್ ಅಭ್ಯುದಯಕ್ಕೆ ಬಳಸದ ನೂರು ಕೋಟಿ ಸಂಸ್ಥೆಯ ಖಾತೆಯಲ್ಲಿದ್ದರೆ ಪ್ರಯೋಜನವಿಲ್ಲ; ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬೆಂಗಳೂರು: ಕ್ರೀಡೆ, ಆಟಗಾರರ ಅಭ್ಯುದಯಕ್ಕೆ ಬಳಸದೇ ನೂರು ಕೋಟಿ ರೂ ಹಣವನ್ನ ಕ್ರಿಕೆಟ್ ಸಂಸ್ಥೆಯ ಖಾತೆಯಲ್ಲಿರಿಸಿಕೊಂಡರೆ ಪ್ರಯೋಜನವೇನು ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಪ್ರಶ್ನಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಯ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಅದ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಅವರು ತಮ್ಮ ‘ಟೀಂ ಗೇಮ್ ಚೇಂಜರ್ಸ್’ ಬಣದಲ್ಲಿರುವ …
Read More »ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ: ಆನ್ಲೈನ್ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು …
Read More »ಮುಂದುವರೆದ ಹುಲಿ ದಾಳಿ: ಎರಡು ಹಸುಗಳು ಬಲಿ
ಚಾಮರಾಜನಗರ: ಹಾಡಹಗಲೇ ಹುಲಿ ದಾಳಿ ನಡೆಸಿ ಎರಡು ಹಸುಗಳನ್ನು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಂಚಹಳ್ಳಿ ಗ್ರಾಮದಲ್ಲಿ ದೀಪಕ್ ಎಂಬುವವರಿಗೆ ಸೇರಿದ ಹಸುಗಳು ಇದಾಗಿದ್ದು, ಕೆರೆ ಪಕ್ಕದ ಜಮೀನಿನಲ್ಲಿ ಮೇವು ಮೇಯಿಸುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಹುಲಿ ಎರಡು ಹಸುಗಳನ್ನು ಕೊಂದು ರಕ್ತ ಹೀರಿದೆ. ಸುತ್ತಮುತ್ತಲ ರೈತರೆಲ್ಲಾ ಕೂಗಿಕೊಂಡ ಹಿನ್ನೆಲೆ ಹುಲಿ ಪರಾರಿಯಾಗಿದೆ. ಅರಣ್ಯ ಇಲಾಖೆಗೆ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ: ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಸಿ ನೃತ್ಯ ಮಾಡಿದ ಆರೋಪದಡಿ ನಾಲ್ಕು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಮಾನತುಗೊಂಡ ಬೆಂಗಳೂರು ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ ನೀಡಿದ ದೂರು ಆಧರಿಸಿ ಕಾರ್ತಿಕ್, ಧನಂಜಯ, ಮಂಜುನಾಥ್ ಹಾಗೂ ಚರಣ್ ರಾವ್ ಎಂಬುವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ. ಪರಪ್ಪನ ಕಾರಾಗೃಹದಲ್ಲಿ ಉಗ್ರ ಜುಹಾಬ್ ಶಕೀಲ್ …
Read More »ಬೆಳಗಾವಿಯಲ್ಲಿ 10 ಜೂಜುಕೋರರು; ಇಬ್ಬರು ಮಟ್ಕಾ ಆಡುವವರ ಬಂಧನ
ಬೆಳಗಾವಿಯಲ್ಲಿ 10 ಜೂಜುಕೋರರು; ಇಬ್ಬರು ಮಟ್ಕಾ ಆಡುವವರ ಬಂಧನ ಬೆನಕನಹಳ್ಳಿಯಲ್ಲಿ ಜೂಜಾಟ ಆಡುತ್ತಿದ್ದ 10 ಜನರ ಬಂಧನ ಮಾರ್ಕೆಟ್ ಪೊಲೀಸರಿಂದ ಮಟ್ಕಾ ಆಡುತ್ತಿದ್ದ ಇಬ್ಬರ ಬಂಧನ ಬೆಳಗಾವಿ ಗ್ರಾಮೀಣ ಮತ್ತು ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ₹56,840 ನಗದು ಮತ್ತು ಇತರೆ ವಸ್ತು ವಶ ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂಜಾಟದ ವಿರುದ್ಧ ನಡೆದ ಎರಡು ವಿಶೇಷ ಕಾರ್ಯಾಚರಣೆಗಳಲ್ಲಿ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ. ಈ …
Read More »ಜಗತ್ತಿನಲ್ಲೇ ಪುರಾತಣವಾದ ನಮ್ಮ ದೇಶದ ಸಂಸ್ಕೃತಿ ಇತಿಹಾಸವನ್ನು ಉಳಿಸುವ ಕಾರ್ಯಗಳಾಬೇಕು; ಶಾಸಕ ಆಸೀಫ್ ಸೇಠ್
ಜಗತ್ತಿನಲ್ಲೇ ಪುರಾತಣವಾದ ನಮ್ಮ ದೇಶದ ಸಂಸ್ಕೃತಿ ಇತಿಹಾಸವನ್ನು ಉಳಿಸುವ ಕಾರ್ಯಗಳಾಬೇಕು; ಶಾಸಕ ಆಸೀಫ್ ಸೇಠ್ ಸ್ಫೂರ್ತಿ ಅಸೋಸಿಯೇಷನ್’ನಿಂದ ಭಾವಗೀತ ಗಾಯನ; ಕಾರ್ತಿಕೋತ್ಸವ ಭಾವಗೀತ ಗಾಯನ; ಕಾರ್ತಿಕೋತ್ಸವ ಸ್ಫೂರ್ತಿ ಅಸೋಸಿಯೇಷನ್’ನಿಂದ ಆಯೋಜನೆ ನಮ್ಮ ದೇಶದ ಸಂಸ್ಕೃತಿ ಇತಿಹಾಸವನ್ನು ಉಳಿಸುವ ಕಾರ್ಯಗಳಾಬೇಕು ಶಾಸಕ ಆಸೀಫ್ ಸೇಠ್ ಅಭಿಪ್ರಾಯ ಬೆಳಗಾವಿಯ ಸ್ಫೂರ್ತಿ ಸೋಷಿಯಲ್ ವೆಲ್’ಫೇರ್ ಅಸೋಸಿಯೇಷನ್’ನ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಭಾವಗೀತೆ ಗಾಯನ ಸ್ಪರ್ಧೆ ಮತ್ತು ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಂದು ಮಂಗಳವಾರ …
Read More »ಸತೀಶ ಶುಗರ್ಸ ಕಬ್ಬು ನುರಿಸುವ ಹಂಗಾಮಿಗೆ ರಾಹುಲ್ ಜಾರಕಿಹೊಳಿ ಚಾಲನೆ
ಸತೀಶ ಶುಗರ್ಸ ಕಬ್ಬು ನುರಿಸುವ ಹಂಗಾಮಿಗೆ ರಾಹುಲ್ ಜಾರಕಿಹೊಳಿ ಚಾಲನೆ ಬೆಳಗಾವಿ: ಹುಣಶ್ಯಾಳ ಪಿ.ಜಿ. ಸತೀಶ್ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಕಾರ್ಖಾನೆಯ ನಿರ್ದೇಶಕರು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ, ಬೆಳಗಾವಿಯ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಈ ವೇಳೆ ಯುವ ನಾಯಕ …
Read More »ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿದ್ದ ಅರ್ಜಿ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ
ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿದ್ದ ಅರ್ಜಿ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ವಿಡಿಯೋ ತುಣುಕು ಬಳಸಿ ವರದಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಿ, ಹೈಕೋರ್ಟ್ನ ಬೆಂಗಳೂರು ಪೀಠ ಆದೇಶಿಸಿದೆ. ತನ್ನ …
Read More »ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಚಿವರ ಕರೆ
ಮಂಡ್ಯ: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರುಗಿತು. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಮಿಕ ಸಚಿವ ಸಚಿವ ಸಂತೋಷ್ …
Read More »
Laxmi News 24×7