ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.
Read More »ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ರಾಜ್ಯದಲ್ಲಿ ಬಿಗಿ ಭದ್ರತೆ
ಬೆಂಗಳೂರು/ಮೈಸೂರು/ಹುಬ್ಬಳ್ಳಿ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ಸೋಮವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ …
Read More »ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ
ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆ ಕುರಿತು ವಿಚಾರ ವಿನಿಮಯ ಕುಶಲೋಪರಿ ವಿಚಾರಿಸಿದ ಉಭಯ ನಾಯಕರು ಕೆ.ಎಲ್.ಇ ಸಂಸ್ಥೆಯ ಕಾರ್ಯಕ್ಕೆ ರಾಜ್ಯಪಾಲರ ಪ್ರಶಂಸೆ ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಆರಲೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ …
Read More »ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ
ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ ಲೋಂಡಾ ಮೂಲದ ಬೆಳಗಾವಿಯ ಹಿರಿಯ ಪತ್ರಕರ್ತ, ಇನ್ ನ್ಯೂಸ್’ನ ಮಾಜಿ ಸಂಪಾದಕ ಮತ್ತು ಟಿಳಕವಾಡಿಯ ರಹಿವಾಸಿ ಹಿರಿಯ ಪ್ರಕಾಶ ಪರುಳೇಕರ (65) ಅನಾರೋಗ್ಯದಿಂದ ನಿಧನರಾದರು. ಬೆಳಗಾವಿಯ ಪ್ರತಿಷ್ಠಿತ ನಮ್ಮ ಇನ್ ನ್ಯೂಸ್’ನ ಸಂಪಾದಕರಾಗಿ, ಮರಾಠಿ ದಿನಪತ್ರಿಕೆ ತರುಣ್ ಭಾರತ್, ಪುಢಾರಿ, ಹಾಥವೇ ಸಿಟಿ ನ್ಯೂಸ್ ಸಂಪಾದಕರಾಗಿ ಪ್ರಕಾಶ ಪರುಳೇಕರ ಸೇವೆಯನ್ನು ಸಲ್ಲಿಸಿದ್ದಾರೆ. ಮೃತರು ಮೂವರು ಸಹೋದರಿಯರು, ಪತ್ನಿ, ಸುಪುತ್ರಿ ಅಳಿಯ, ಮೊಮ್ಮಕ್ಕಳು ಸೇರಿದಂತೆ …
Read More »81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ ನೀಡಲು ಆದೇಶಿಸಿದೆ. ಸಕ್ಕರೆ ಇಳುವರಿ ಪ್ರಮಾಣದ ಮೇಲೆ ಕೇಂದ್ರ ಎಫ್ಆರ್ಪಿ ಬೆಲೆ ನಿಗದಿಗೊಳಿಸಿದೆ. 2024-25 ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ (ರಿಕವರಿ) ಆಧಾರದಲ್ಲಿ 2025-26 ಸಾಲಿನಲ್ಲಿ ಪಾವತಿಸಬೇಕಾದ ಎಫ್ಆರ್ಪಿ ಬೆಲೆ ನಿಗದಿ ಮಾಡಲಾಗಿದೆ. 81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ …
Read More »ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಗೋಪಾಲಯ್ಯ, ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು. ಉಗ್ರರಿಗೆ, ರೇಪಿಸ್ಟ್ಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು …
Read More »ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ: ಕುಮಾರಸ್ವಾಮಿ
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅತ್ಯಾಚಾರಿಗಳು ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಆರೋಪಿಸಿದರು. ಇಂದು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ: ಅಧಿಕೃತ ಘೋಷಣೆ ಮಾತ್ರ ಬಾಕಿ
ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ರಾಜು ಕಾಗೆ ಅವರನ್ನು ಜಾರಕಿಹೊಳಿ ಬಣ ಆಯ್ಕೆ ಮಾಡಿದ್ದು, ಈ ಇಬ್ಬರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 13 ನಿರ್ದೇಶಕರು ಸಭೆ ಸೇರಿದ್ದರು. ಈ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, …
Read More »ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!
ಬೆಂಗಳೂರು, ನವೆಂಬರ್ 10: ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ (Shakti Scheme) ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು ಬಾರಿ ಉಚಿತವಾಗಿ ಸಂಚಾರ ಮಾಡಿದ್ದಾರೆ. ಆದರೆ ಇಂತಹ ಯೋಜನೆ ಬಗ್ಗೆ ಕೆಲ ಸಾರಿಗೆ ನೌಕರರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಯಾಣಿಕರಿಂದ ಕೂಡ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಈ ಹಿನ್ನೆಲೆ ಸಾರಿಗೆ …
Read More »ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ?ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ…
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ… ನಾವು ನುಡಿದಂತೆ ನಡೆದಿದ್ದೇವೆ…ಲಿಂಗಾಯಿತರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಿದ್ದೇವೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಅಣ್ಣಾಸಾಹೇಬ್ ಜೊಲ್ಲೆ ಬೆಸ್ಟ್ ಎಕ್ನಾಮಿಸ್ಟ್ ತಜ್ಞ… 5 ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚಿತ್ರಣ ಬದಲಾಗಲಿದೆ
Read More »
Laxmi News 24×7