Breaking News

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

Spread the love

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.


Spread the love

About Laxminews 24x7

Check Also

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ

Spread the loveಬೆಳಗಾವಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ