Breaking News

ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

Spread the love

ಬೆಂಗಳೂರು: ಜನರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮಾಡಬಾರದು ಅಂತಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಜನರ ಮೇಲೆ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಆಹಾರ ಧಾನ್ಯ, ದಿನಸಿ ಸುಲಭವಾಗಿ ಸಿಗುವಂತೆ ವ್ಯವಸ್ಥೆಯನ್ನು  ಮಾಡಬೇಕು.  ಬೀದಿ ಬದಿ ವ್ಯಾಪರ ಮಾಡುವವರಿಗೆ, ಅಟೋ ರಿಕ್ಷಾ ಎಲ್ಲ ಕಾರ್ಮಿಕ ವರ್ಗಕ್ಕೆ ಸರ್ಕಾರ ಹಣ ಸಂದಾಯ ಮಾಡಬೇಕು.  ಗಾರ್ಮೆಂಟ್ಸ್ ಕೆಲಸಗಾರರಿಗೆ ಕನಿಷ್ಟ ಎರಡು ತಿಂಗಳು ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ