Breaking News
Home / ಜಿಲ್ಲೆ / ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

Spread the love

ಬೆಂಗಳೂರು: ಜನರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮಾಡಬಾರದು ಅಂತಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಜನರ ಮೇಲೆ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಆಹಾರ ಧಾನ್ಯ, ದಿನಸಿ ಸುಲಭವಾಗಿ ಸಿಗುವಂತೆ ವ್ಯವಸ್ಥೆಯನ್ನು  ಮಾಡಬೇಕು.  ಬೀದಿ ಬದಿ ವ್ಯಾಪರ ಮಾಡುವವರಿಗೆ, ಅಟೋ ರಿಕ್ಷಾ ಎಲ್ಲ ಕಾರ್ಮಿಕ ವರ್ಗಕ್ಕೆ ಸರ್ಕಾರ ಹಣ ಸಂದಾಯ ಮಾಡಬೇಕು.  ಗಾರ್ಮೆಂಟ್ಸ್ ಕೆಲಸಗಾರರಿಗೆ ಕನಿಷ್ಟ ಎರಡು ತಿಂಗಳು ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ

Spread the loveಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ