Breaking News
Home / Uncategorized / ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.

ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.

Spread the love

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

#WATCH Defence Minister Rajnath Singh performs ‘Shastra Puja’ at Sukna War Memorial in Darjeeling, West Bengal

Army Chief General Manoj Mukund Naravane also present. pic.twitter.com/3jv5Ti0S4I

– ANI (@ANI)


Spread the love

About Laxminews 24x7

Check Also

ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ

Spread the love ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ