Breaking News

ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ

Spread the love

ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.

ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.

ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.

 

 


Spread the love

About Laxminews 24x7

Check Also

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Spread the loveದೆಹಲಿ: ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಕಳವಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ