ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.
ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.
ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು.
Laxmi News 24×7