Breaking News

ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ

Spread the love

ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು.

 

 

ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ ತಪ್ಪದೇ ವಾಕ್ಸಿನ್ ಹಾಕಿಸಿಕೊಳ್ಳಿ ಎಂದರು.

 

 

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ಶಿವು ಪಾಟೀಲ್, ಮಾರುತಿ ಗುಡಗುದ್ದಿ, ಹಾಗೂ ಹೆಸ್ಕಾಂ ಕಾರ್ಯನಿರ್ವಾಹಕ ಅಭೀಯಂತರರು ಎನ್ ವಿ ಮೂಡಲಗಿ, ಘಟಪ್ರಭಾ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರು ಎಮ್, ಎಸ್ ನಾಗನ್ನವರ , ಗೋಕಾಕ ಕಾರ್ಯನಿರ್ವಾಹಕ ಅಭೀಯಂತರರು ಎಸ್ ಪಿ ವರಾಳೆ, ಎಸ್ ಶಾಖಾ ಅಧಿಕಾರಿಗಳಾದ ಎಸ್ ಎಸ್ ಮಠ, ಎಸ್ ಬಿ ಕದಮ . ಎಸ್ ಎಸ್ ಎಳಿಗಾರ, ಪಿ ಆರ್ ಯಡಹಳ್ಳಿ, ಬಿ ಜಿ ಬಡಿಗೇರ , ಪಿ ಸಿ ಧರ್ಮ, ಎ ಬಿ ಇರಡ್ಡಿ, ಬಿ ಬಿ ಬಾಗವಾಡಗಿ ಎಸ್ ಎಮ್ ಚೌಗಲಾ ರೆವಪ್ಪಾ ಪಿಡಾಯಿ, ಕೃಷ್ಣಾ ದಿವಟ್ಟಗಿ ಹಾಗೂ KEB ಹೆಸ್ಕಾಂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ