Breaking News
Home / ಜಿಲ್ಲೆ / ಗೊಡಚಿನ‌ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೊಡಚಿನ‌ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

Spread the love

ಗೋಕಾಕ ತಾಲೂಕಿನ‌ ಗೊಡಚಿನ‌‌ ಮಲ್ಲಿ ಸಮೀಪ ರಾಜ ರಸ್ತೆ ಸಾರಿಗೆ ಬಸ್ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಾಯಗೊಂಡ ಸುಮಾರು 20ಕ್ಕೂ ಹೆಚ್ಚು ಗಾಯಾಳುಗಳು ನಗರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಭೆಟ್ಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

 

ಈ ಅಪಘಾತದಲ್ಲಿ ಗಾಯಗೊಂಡ ಹೆಚ್ಚಿನ ಸಂಖ್ಯೆ ಗಾಯಾಳುಗಳ ಹೆಸರು ವಿಳಾಸ ಪಡೆದು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದೀಡಿರ ಭೆಟ್ಟಿ ನೀಡಿದ ಯುವನಾಯಕ ರಾಹುಲ್ ಜಾರಕಿಹೊಳಿ ಅವರು , ಗಾಯಾಳುಗಳ ಆರೋಗ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗಾಯಾಳುಗಳಿಗೆ ಎಲ್ಲ ವೈದ್ಯಕೀಯ ಸೌಕರ್ಯಗಳನ್ನು ವದಗಿಸುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ