Breaking News

ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

Spread the love

ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು.

ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ