Breaking News

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

 

 

ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ