Breaking News

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

 

 

ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ