Breaking News

ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಸಚಿವ ರಮೇಶ್ ಜಾರಕಿಹೊಳಿ

Spread the love

ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದರೆ, ಸಚಿವ ರಮೇಶ್ ಜಾರಕಿಹೊಳಿ ಅವರು, ತಿಮ್ಮಪ್ಪ ದರ್ಶನಕ್ಕೆ ತೆರಳಿದ್ದಾರೆ. ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು ಇದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ