Breaking News

ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

Spread the love

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು.

ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ