Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ

Spread the love

ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು.

ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ