Breaking News
Home / ಜಿಲ್ಲೆ / ಜನ ಸಂಪರ್ಕ ಸಭೆ 20-01-2020 ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ರವಿ ಡಿ ಚೆನ್ನಣ್ಣನವರ್,

ಜನ ಸಂಪರ್ಕ ಸಭೆ 20-01-2020 ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ರವಿ ಡಿ ಚೆನ್ನಣ್ಣನವರ್,

Spread the love

ಜನ ಸಂಪರ್ಕ ಸಭೆ 20-01-2020
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ರವಿ ಡಿ ಚೆನ್ನಣ್ಣನವರ್, ಐ.ಪಿ.ಎಸ್, ರವರು ಇಂದು ನಂದಗುಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು ಸಾರ್ವಜನಿಕರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಟ್ರಾಫಿಕ್ ಸಮಸ್ಯೆ ಮತ್ತು ಗಾಂಜಾ ಹಾವಳಿ ಬಗ್ಗೆ ದೂರಿದರು ಸ್ಥಳದಲ್ಲೇ ಉಪಸ್ಥಿತರಿದ್ದ ಪಿ.ಎಸ್.ಐ ಮತ್ತು ಸಿ.ಪಿ.ಐ ರವರಿಂದ ಸಮಸ್ಯೆಯ ಪರಿಹಾರದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಿದರು, ಹಾಗೆಯೇ ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರಾದ ಶ್ರೀ ಸಜೀತ್ ವಿ ಜೆ, ಕೆ.ಎಸ್.ಪಿ.ಎಸ್, ರವರು ಸರ್ಜಾಪುರ, ಸೂರ್ಯನಗರ ಮತ್ತು ಅತ್ತಿಬೆಲೆಯಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.BENGALURU CITY POLICE


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ