Breaking News

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

Spread the love

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಮತ್ತು ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯ ಜನರಲ್ ಮ್ಯಾನೇಜರ್A. ಪಾಟೀಲ, ವೈದ್ಯಾಧಿಕಾರಿಗಳಾದ ಡಾ.ರಾಜೇಶ್ವರಿ ಹಿರೇಮಠ್ ಹಾಗೂ ಹಲವು ವೈದ್ಯಾಧಿಕಾರಿಗಳು ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.

 


Spread the love

About Laxminews 24x7

Check Also

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ.

Spread the love ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ….ಧಾರವಾಡದಲ್ಲಿ ಬೀದಿಗೆ ಇಳುದು ಬಿಜೆಪಿ ಆಕ್ರೋಶ. ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ