Breaking News

ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ

Spread the love

ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು.

ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು

ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು

 

ಸುಮಾರು 49 ವಾರಗಳ ಕಾಲ ಈ ಒಂದು ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡುತ್ತಾ ಬಂದಿರುವ ಸಂತೋಷ್ ಜಾರಕಿಹೊಳಿ ಅವರು ಪ್ರತಿ ಶನಿವಾರ ಪಲಾವ ಹಾಗೂ ಸಂಬಾರ ಹಾಗೂ ಸಿಹಿ ತಿಂಡಿ ತಿನಿಸು ಗಳನ್ನ ಕೂಡ ಕೆಲವೊಂದು ಕಾರ್ಯಕ್ರಮ ದಲ್ಲಿ ನೀಡಿದ್ದಾರೆ

ಜನರಲ್ಲಿ ಈ ಒಂದು ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತ ವಾಗುತ್ತಿದ್ದು ಎಲ್ಲರಲ್ಲೂ ಖುಷಿ ಮೂಡಿಸಿದೆ ..

ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಊರಿನ ಗುರುಹಿರಿಯರು ಹಾಗೂ ಮಕ್ಕಳು ಕೂಡ ಭಾಗವಹಿಸಿ ಅನ್ನ ಸಂತರ್ಪಣೆ ಲಾಭ ಪಡೆದರು .

ಇದೆ ರೀತಿ ಈ ಒಂದು ಕಾರ್ಯ ನಿರಂತವಾಗಿ ಸಾಗಲಿ ಎಂದು ಕೂಡ ಹಾರೈಸಿ ಸಾಹುಕಾರ ರಿಗೇ ಇನ್ನಷ್ಟು ಶಕ್ತಿ ಆಯುಷ್ಯ ಆರೋಗ್ಯ ನೀಡಲಿ ಎಂದು ಕೂಡ ಊರಿನ ಗುರು ಹಿರಿಯರು ಹಾರೈಸಿದರು

 


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ