Breaking News

ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.

ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ.

ಅಲ್ಲದೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯಾತಿಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.


Spread the love

About Laxminews 24x7

Check Also

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

Spread the loveಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ