Breaking News

ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.

ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ.

ಅಲ್ಲದೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯಾತಿಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ