Breaking News

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

Spread the love

 

ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.

 

ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು ಜನರಿಗೆ ತಿಳಿಸುವ ಕಾರ್ಯ ನಡೆಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

 

ಈ ಸಂದರ್ಭದಲ್ಲಿ ಮಾನವ ಬಂದುತ್ವ ವೇದಿಕೆಯ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

Spread the love ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ