Breaking News

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ಸಚಿವ ಎಂ.ಬಿ.ಪಾಟೀಲ್

Spread the love

ಬೆಂಗಳೂರು: ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.‌
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ನಾಯಕರು. ಡಿಕೆಶಿ, ಎಂ‌.ಬಿ.ಪಾಟೀಲ್, ಸತೀಶ್ ಅಂತಿಮ ಅಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಜನರ ಅಭಿಪ್ರಾಯ ಬೇಕು. ಸ್ವಯಂಘೋಷಿತ ಮುಖ್ಯಮಂತ್ರಿ‌ ಆಗೋಕೆ‌ ಆಗಲ್ಲ. ಶಾಸಕರು ಬಯಸಬೇಕು. ಆ ಮೇಲೆ‌ ಜನರು ಹೇಳಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಕುರ್ಚಿಗೆ ಸಾಕಷ್ಟು ಜನ ಅರ್ಹರಿದ್ದಾರೆ. ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಸೇರಿ ಹಲವರು ಸಮರ್ಥರಿದ್ದಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ