Breaking News

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.

 

ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

 

14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, ಸಂಜೆ 4ಕ್ಕೆ ರಾಯಬಾಗ ತಾಲೂಕಿನ ಕುಡಚಿ ಹಾಗೂ ಸಂಜೆ 6ಕ್ಕೆ ರಾಯಬಾಗ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ