Breaking News
Home / new delhi / ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.

 

ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

 

14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, ಸಂಜೆ 4ಕ್ಕೆ ರಾಯಬಾಗ ತಾಲೂಕಿನ ಕುಡಚಿ ಹಾಗೂ ಸಂಜೆ 6ಕ್ಕೆ ರಾಯಬಾಗ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

Spread the loveಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ