Breaking News

ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ

Spread the love

 

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ ಮಾಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋದು ಹೈಕಮಾಂಡ್ ನಿರ್ಧಾರ ಮಾಡಲಿದೆ.
ನನ್ನ ಹೆಸರು ಸೇರಿದಂತೆ, ಹಲವರ ಹೆಸರು ಕೇಳಿಬರ್ತಿದೆ.

 

https://youtu.be/kyxoU5IIGfs


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ