Breaking News

ಸ್ವಚ್ಛತಾ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Spread the love

 

ಗೋಕಾಕ: ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್‌ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್‌ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿ, ಅವುಗಳನ್ನುಸರಿಪಡಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

Spread the love“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ