Breaking News

ಸ್ವಚ್ಛತಾ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Spread the love

 

ಗೋಕಾಕ: ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್‌ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್‌ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ ಆಲಿಸಿ, ಅವುಗಳನ್ನುಸರಿಪಡಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ