Breaking News

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ‌ತಡೆಗಟ್ಟಲು ಇಡೀ‌‌‌ ಬೆಳಗಾವಿ‌‌ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ‌‌‌ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ತಮ್ಮ ವಾಹನದಲ್ಲಿ ನಗರ‌ ಪ್ರದಕ್ಷಿಣೆ ಹಾಕಿದ‌ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು.

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ‌ ಸ್ವಚ್ಚತೆ ಕಾಪಾಡಿಕೊಂಡು ಮತ್ತು ಎಲ್ಲ‌ಕಡೆ ಸೈನಿಟೈಜ್ ಬಳಸಲು ಅಧಿಕಾರಿಗಳಿಗೆ ತಿಳಿಸಿದರು.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ