Breaking News
Home / ಜಿಲ್ಲೆ / ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ‌ತಡೆಗಟ್ಟಲು ಇಡೀ‌‌‌ ಬೆಳಗಾವಿ‌‌ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ‌‌‌ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ತಮ್ಮ ವಾಹನದಲ್ಲಿ ನಗರ‌ ಪ್ರದಕ್ಷಿಣೆ ಹಾಕಿದ‌ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು.

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ‌ ಸ್ವಚ್ಚತೆ ಕಾಪಾಡಿಕೊಂಡು ಮತ್ತು ಎಲ್ಲ‌ಕಡೆ ಸೈನಿಟೈಜ್ ಬಳಸಲು ಅಧಿಕಾರಿಗಳಿಗೆ ತಿಳಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ