Home / ಜಿಲ್ಲೆ / ಬೆಳಗಾವಿ / ಅಥಣಿ / ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು

Spread the love

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು
ಹಾಗು ಕಂಬಾರ ಸಮಾಜ ಬವನ ಕಟಲು 1ಲಕ್ಷ 50ಸಾವಿರ ಬಿಡುಗಡೆ ಮಾಡಿದರು
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೈದ್ಯಾಧಿಕಾರಿಯಾಗಿ ಅನುಪ್ ಗಸ್ತಿ
ಜಡಪ್ಪ ಕುಂಬಾರ ಟಿಪಿ

ಶ್ರೀಶೈಲ್ ಗಸ್ತಿ ಜೆಡಿಪಿ
ನೌಶಾದ್ ಪಾಟೀಲ್
ಬಸವರಾಜ್ ದಳವಾಯ
ಪ್ರಕಾಶ್ ಭೂಷಣ್ ಅವರ
ಮಲ್ಲಪ್ಪ ಹಂಚನಾಳ
ಮಲ್ಲಪ್ಪ ಶೇಗುಣಸಿ
ಮಲ್ಲಪ್ಪ ಬ್ಯಾಡ ಗೌಡರ
ಗಿರ್ಮಲ ತೇಲಿ
ಸುರೇಶ್ ಬಿರಡಿ
ಹಾಗೂ ಎಲ್ಲಾ ಆಶಾ ಕಾರ್ಯಕರ್ತೆಯರು ಕೂಡ ಇದ್ದರು

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ