Breaking News

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು

Spread the love

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು
ಹಾಗು ಕಂಬಾರ ಸಮಾಜ ಬವನ ಕಟಲು 1ಲಕ್ಷ 50ಸಾವಿರ ಬಿಡುಗಡೆ ಮಾಡಿದರು
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೈದ್ಯಾಧಿಕಾರಿಯಾಗಿ ಅನುಪ್ ಗಸ್ತಿ
ಜಡಪ್ಪ ಕುಂಬಾರ ಟಿಪಿ

ಶ್ರೀಶೈಲ್ ಗಸ್ತಿ ಜೆಡಿಪಿ
ನೌಶಾದ್ ಪಾಟೀಲ್
ಬಸವರಾಜ್ ದಳವಾಯ
ಪ್ರಕಾಶ್ ಭೂಷಣ್ ಅವರ
ಮಲ್ಲಪ್ಪ ಹಂಚನಾಳ
ಮಲ್ಲಪ್ಪ ಶೇಗುಣಸಿ
ಮಲ್ಲಪ್ಪ ಬ್ಯಾಡ ಗೌಡರ
ಗಿರ್ಮಲ ತೇಲಿ
ಸುರೇಶ್ ಬಿರಡಿ
ಹಾಗೂ ಎಲ್ಲಾ ಆಶಾ ಕಾರ್ಯಕರ್ತೆಯರು ಕೂಡ ಇದ್ದರು

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ