Breaking News

ಶಶಿಕಲಾ ಜೊಲ್ಲೆ ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು ಭೇಟಿ

Spread the love

ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು  ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು  ಹಾಗೂ ಗ್ರಾಹಕ ಖಾತೆ ಸಚಿವರಾದ  ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ  ಲೋಕಸಭಾ  ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ  ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಕೋ- ಆಪ್ ಕ್ರೆಡಿಟ್  ಸೊಸೈಟಿ  ಅಧ್ಯಕ್ಷರಾದ  ಜಯಾನಂದ ಜಾಧವ, ನಿರ್ದೇಶಕರಾದ   ಯಾಸಿನ ತಾಂಬುಳಿ,  ಸುನೀಲ ದೇಶಪಾಂಡೆ,  ಉಪಪ್ರಧಾನ ವ್ಯವಸ್ಥಾಪಕ  ಬಹದ್ದೂರ ಗುರವ ಅವರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ