Breaking News

ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ

Spread the love

ಹುಬ್ಬಳ್ಳಿ: ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ವಾರ್ಡ್ ನಂಬರ್ 47 ರಲ್ಲಿ ಬರುವ ಸುವಿಧಾ ಅನೆಕ್ಸ್ ಅಪಾರ್ಟ್ಮೆಂಟ್ಸ್ ನಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

ಮತ್ತು ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಗಳನ್ನು ವಿತರಿಸಲಾಯಿತು . ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ಮಹೇಂದ್ರ ಕೌತಾಳ್  ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ ಹಾಗೂ ಹುಡಾ ಅಧ್ಯಕ್ಷರಾದ ನಾಗೇಶ್ ಕಲಬುರ್ಗಿ  ಮಲ್ಲಿಕಾರ್ಜುನ್ ಸಹಕಾರ .ಸಂತೋಷ್ ಚವಾನ್ .Dr ಬಿರಾದಾರ್ . ವಸಂತ್ ನಾಡಜೋಶಿ ವಾರ್ಡಿನ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು .


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ