ಬೆಂಗಳೂರು: ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.
Home / ಜಿಲ್ಲೆ / ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ
Check Also
ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್ ಶೆಟ್ಟರ್ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್
Spread the love ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …