Breaking News

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ

Spread the love

ಬೆಂಗಳೂರು:  ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ. 
 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ