Breaking News

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

Spread the love

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ.
ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ